23.4 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ (62 ವರ್ಷ)ರವರು ಹೃದಯಾಘಾತದಿಂದ ಜು.7ರಂದು ನಿಧನರಾದರು.

ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಯೋಜನಾಧಿಕಾರಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಮೇ 25: ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ಸ್ ಶೋರೂಮ್ ನ ನೂತನ ನವೀಕೃತ ವಿಸ್ತೃತ ಆಭರಣ ಮಳಿಗೆಯ ಅನಾವರಣ ಪ್ರಯುಕ್ತ ಗ್ರಾಮ ಸೀಮಿತ ಆಟಗಾರರ ಹಗ್ಗಜಗ್ಗಾಟ ಸ್ಪರ್ಧೆ

Suddi Udaya

ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ : ವಾಹನ ಸವಾರರ ಪರದಾಟ

Suddi Udaya
error: Content is protected !!