25.7 C
ಪುತ್ತೂರು, ಬೆಳ್ತಂಗಡಿ
September 20, 2026
ಚಿತ್ರ ವರದಿ

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

ಬಂಟ್ವಾಳ :ತಾಯಿ ಭಾರತಿಯ ಸೇವೆಗೆ ಜೀವನವನ್ನೇ ಮುಡಿಪಾಗಿಟ್ಟು ವೀರ ಮರಣಹೊಂದಿದ ಸ್ವಯಂಸೇವಕ ಶರತ್ ಮಡಿವಾಳ ಅವರ ಬಲಿದಾನ ದಿನದ ಸ್ಮರಣಾರ್ಥವಾಗಿ ಸಜಿಪ ಕಂದೂರಿನಲ್ಲಿರುವ ಅವರ ಮನೆಗೆ ಭೇಟಿ ನೀಡಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ.ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್,ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಪಕ್ಷದ ಹಿರಿಯರಾದ ಹರಿಕೃಷ್ಣ ಬಂಟ್ವಾಳ, ಶರತ್ ಮಡಿವಾಳ ಮನೆಯವರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಫೆ-2: ಅಭ್ಯಾಸ್ ಅಕಾಡೆಮಿ ಮತ್ತು ಪೈ ಅಕಾಡೆಮಿಯಿಂದ ಪರಿಣಿತ ವಿಷಯ ಸಂಪನ್ಮೂಲ ತರಬೇತುದಾರರಿಂದ ಪರೀಕ್ಷಾ ಪೂರ್ವ ಸಿದ್ಧತೆ ಬಗ್ಗೆ ಉಚಿತ ತರಬೇತಿ ಕಾರ್ಯಾಗಾರ

Suddi Udaya

ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತ

Suddi Udaya

ಮದ್ದಡ್ಕ: ಚರಂಡಿಯಲ್ಲಿ ಬಾಕಿಯಾದ ಗ್ಯಾಸ್ ಸರಬರಾಜು ಮಾಡುವ ಪಿಕಪ್

Suddi Udaya

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ದಾರುಸ್ಸಲಾಂ ಕ್ಯಾಂಪಸ್ಸ್ ನಲ್ಲಿ ಲೈಬ್ರರಿ ಹಾಗೂ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

Suddi Udaya

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya
error: Content is protected !!