25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಕುಮಾರಧಾರ ಬಳಿಯ ಪಂದ್ಯ ಮಾರ್ಗ ಬಳಿ ಇರುವ ಸೇತುವೆ ಹಾಗೂ ಅಕ್ಕಪಕ್ಕಗಳಲ್ಲಿ ಇದ್ದ ಕೊಳಚೆ ನೀರು ಕಸಕಡ್ಡಿಗಳು ಕೊಳಚೆ ವಸ್ತುಗಳನ್ನ ಸ್ವಚ್ಛಗೊಳಿಸುವ ಕಾರ್ಯ ಇಂದು ರವಿವಾರ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಘಟಕ ಹಾಗೂ ಡಾlರವಿ ಕಕ್ಕೆಪದವ್ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಜಂಟಿಯಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು .

ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ನ ಅಧ್ಯಕ್ಷ ಡಾl ರವಿ ಕಕ್ಕೆ ಪದವು, ಸೀನಿಯರ್ ಚೇಂಬರ್ ನ ಸದಸ್ಯರುಗಳಾದ ಪ್ರಭಾಕರ ಪಡ್ರೆ ,ಸುಬ್ರಹ್ಮಣ್ಯ ಅತ್ಯಡಿ, ಗೀತಾ ರವಿ ಕಕ್ಕೆ ಪದವ್, ನಿತಿನ್ ಭಟ್ ಹಾಗೂ ಸಮಾಜ ಸೇವಾ ಟ್ರಸ್ಟ್ ನ ನಾಯಕರುಗಳಾದ ಜನಾರ್ದನ ಗೌಡ ,ರವಿ ಕುಲಕುಂದ, ರವಿ ಕುಮಾರಧಾರ, ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹಪ್ಪಳ ಸಂಡಿಗೆ, ಉಪ್ಪಿನ ಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya

ಬೆಳಾಲು: ತೋಟದ ಕೆರೆಗೆ ಬಿದ್ದ ಕಾಡುಕೋಣ ಸಾವು

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya
error: Content is protected !!