May 6, 2026
ಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಭೂ ಕುಸಿತ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಭಾರೀ ಮಳೆಗೆ
ಗುಡ್ಡ ಕುಸಿದ ಘಟನೆ ಜುಲೈ 7ರಂದು ಆದಿತ್ಯವಾರ ಸಂಜೆ ನಡೆದಿದೆ. ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯ ಚಿಕ್ಕಮಗಳೂರು ವ್ಯಾಪ್ತಿಯ ಆಲೇಖಾನ್ ಬಳಿ ಗುಡ್ಡ ಕುಸಿದು ರಸ್ತೆ ಬದಿಗೆ ಬಿದ್ದಿದೆ. ಕುಸಿತದ ರಭಸಕ್ಕೆ ಕಲ್ಲು ಹಾಗೂ ಮಣ್ಣು ರಸ್ತೆಗೆ ಬಿದಿದ್ದು. ತಕ್ಷಣ ಬಣಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತಿದ್ದಾರೆ. ಪ್ರಸ್ತುತ ಸಂಚಾರಕ್ಕೆ ಹೆಚ್ಚಿನ ಸಮಸ್ಯೆ ಇಲ್ಲ ಎಂದು ಪೊಲೀಸರು
ತಿಳಿಸಿದ್ದಾರೆ.

Related posts

ದ.ಕ. ಜಿಲ್ಲಾ ಅಸಂಘಟಿತ ಕಾರ್ಮಿಕ ಘಟಕ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ನಾರಾಯಣ ಪೂಜಾರಿ ಬಳ್ಳಮಂಜ ಆಯ್ಕೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ನಮೃತ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಧರ್ಮಸ್ಥಳ ಮಹಾಶಕ್ತಿಕೇಂದ್ರದ ಸಭೆ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ; ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಉಜಿರೆ ವಲಯ ಹಾಗೂ ಧರ್ಮಸ್ಥಳ ವಲಯದ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!