25.3 C
ಪುತ್ತೂರು, ಬೆಳ್ತಂಗಡಿ
June 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ (62 ವರ್ಷ)ರವರು ಹೃದಯಾಘಾತದಿಂದ ಜು.7ರಂದು ನಿಧನರಾದರು.

ಇವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಯೋಜನಾಧಿಕಾರಿಯಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಕೊಕ್ಕಡ: ಶ್ರೀಮತಿ ಮೋನಕ್ಕ ನಿಧನ

Suddi Udaya

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya

ಬೆಳ್ತಂಗಡಿ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದ ಕೊಕ್ಕಡದ ಬೃಹತ್ ರಕ್ತದಾನ ಶಿಬಿರ : 331 ಯೂನಿಟ್ಸ್ ರಕ್ತ ಸಂಗ್ರಹಣೆ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಸೌಖ್ಯದಿಂದ ಬಳಲುತ್ತಿರುವ ಇಂದಬೆಟ್ಟು ಗ್ರಾ.ಪಂ. ಸಿಬ್ಬಂದಿ ಗೋಪಾಲ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!