ಬಂಟ್ವಾಳ :ತಾಯಿ ಭಾರತಿಯ ಸೇವೆಗೆ ಜೀವನವನ್ನೇ ಮುಡಿಪಾಗಿಟ್ಟು ವೀರ ಮರಣಹೊಂದಿದ ಸ್ವಯಂಸೇವಕ ಶರತ್ ಮಡಿವಾಳ ಅವರ ಬಲಿದಾನ ದಿನದ ಸ್ಮರಣಾರ್ಥವಾಗಿ ಸಜಿಪ ಕಂದೂರಿನಲ್ಲಿರುವ ಅವರ ಮನೆಗೆ ಭೇಟಿ ನೀಡಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ.ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್,ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಪಕ್ಷದ ಹಿರಿಯರಾದ ಹರಿಕೃಷ್ಣ ಬಂಟ್ವಾಳ, ಶರತ್ ಮಡಿವಾಳ ಮನೆಯವರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು








