25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

ಸುಬ್ರಹ್ಮಣ್ಯ: ಸುಬ್ರಹ್ಮಣ್ಯದ ಕುಮಾರಧಾರ ಬಳಿಯ ಪಂದ್ಯ ಮಾರ್ಗ ಬಳಿ ಇರುವ ಸೇತುವೆ ಹಾಗೂ ಅಕ್ಕಪಕ್ಕಗಳಲ್ಲಿ ಇದ್ದ ಕೊಳಚೆ ನೀರು ಕಸಕಡ್ಡಿಗಳು ಕೊಳಚೆ ವಸ್ತುಗಳನ್ನ ಸ್ವಚ್ಛಗೊಳಿಸುವ ಕಾರ್ಯ ಇಂದು ರವಿವಾರ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಸುಬ್ರಹ್ಮಣ್ಯ ಘಟಕ ಹಾಗೂ ಡಾlರವಿ ಕಕ್ಕೆಪದವ್ ಸಮಾಜ ಸೇವಾ ಟ್ರಸ್ಟ್ ವತಿಯಿಂದ ಜಂಟಿಯಾಗಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು .

ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ನ ಅಧ್ಯಕ್ಷ ಡಾl ರವಿ ಕಕ್ಕೆ ಪದವು, ಸೀನಿಯರ್ ಚೇಂಬರ್ ನ ಸದಸ್ಯರುಗಳಾದ ಪ್ರಭಾಕರ ಪಡ್ರೆ ,ಸುಬ್ರಹ್ಮಣ್ಯ ಅತ್ಯಡಿ, ಗೀತಾ ರವಿ ಕಕ್ಕೆ ಪದವ್, ನಿತಿನ್ ಭಟ್ ಹಾಗೂ ಸಮಾಜ ಸೇವಾ ಟ್ರಸ್ಟ್ ನ ನಾಯಕರುಗಳಾದ ಜನಾರ್ದನ ಗೌಡ ,ರವಿ ಕುಲಕುಂದ, ರವಿ ಕುಮಾರಧಾರ, ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.

Related posts

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ರಾಜ್ಯದ ಜನರ ತೀರ್ಮಾನ, ಬಿಜೆಪಿ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ: ಪ್ರತಾಪಸಿಂಹ ನಾಯಕ್

Suddi Udaya

ಬಿಜೆಪಿ ದ.ಕ. ಜಿಲ್ಲೆ, ಬೆಳ್ತಂಗಡಿ ಮಂಡಲ ರೈತ ಮೋರ್ಚಾದ ವತಿಯಿಂದ ಪೆಟ್ರೋಲ್, ಡಿಸೇಲ್ ಮತ್ತು ಹಾಲಿನ ದರ ಏರಿಕೆ ಖಂಡಿಸಿ ಹಾಗೂ ಹಾಲಿನ ಪ್ರೋತ್ಸಾಹಧನ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

Suddi Udaya

ನಡ: ಸ್ಟಾರ್ ಲೈನ್ ವಿದ್ಯಾ ಸಂಸ್ಥೆಯಲ್ಲಿ ಪ್ರತಿಭಾವಂತ ‘ಯತೀಂ’ ವಿದ್ಯಾರ್ಥಿಗಳಿಗೆ ಹಾಗೂ ಕ್ರೀಡಾಪಟುಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಮೈರೋಳ್ತಡ್ಕ ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
error: Content is protected !!