May 6, 2026
ಪ್ರಮುಖ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಭೂಕುಸಿತ

ಬೆಳ್ತಂಗಡಿ: ಚಾರ್ಮಾಡಿ ಘಾಟಿ ಪ್ರದೇಶದಲ್ಲಿ ಭಾರೀ ಮಳೆಗೆ
ಗುಡ್ಡ ಕುಸಿದ ಘಟನೆ ಜುಲೈ 7ರಂದು ಆದಿತ್ಯವಾರ ಸಂಜೆ ನಡೆದಿದೆ. ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯ ಚಿಕ್ಕಮಗಳೂರು ವ್ಯಾಪ್ತಿಯ ಆಲೇಖಾನ್ ಬಳಿ ಗುಡ್ಡ ಕುಸಿದು ರಸ್ತೆ ಬದಿಗೆ ಬಿದ್ದಿದೆ. ಕುಸಿತದ ರಭಸಕ್ಕೆ ಕಲ್ಲು ಹಾಗೂ ಮಣ್ಣು ರಸ್ತೆಗೆ ಬಿದಿದ್ದು. ತಕ್ಷಣ ಬಣಕಲ್ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನ ಸಂಚಾರಕ್ಕೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತಿದ್ದಾರೆ. ಪ್ರಸ್ತುತ ಸಂಚಾರಕ್ಕೆ ಹೆಚ್ಚಿನ ಸಮಸ್ಯೆ ಇಲ್ಲ ಎಂದು ಪೊಲೀಸರು
ತಿಳಿಸಿದ್ದಾರೆ.

Related posts

ಜಿಲ್ಲಾ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾಗಿ ಎ.ಜೆ ಅಜೇಯ್ ಜೆಕೋಬ್ ಬೆಳ್ತಂಗಡಿ ಆಯ್ಕೆ

Suddi Udaya

ಶಾಸಕ ಹರೀಶ್ ಪೂಂಜರ ಮನೆಯಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು: ನಿನ್ನೆಯ ಡೇಟ್ ಹಾಕಿ ಇಂದು ನೋಟಿಸ್ ನೀಡಿದ ಪೊಲೀಸ್ ಇಲಾಖೆ ಶಾಸಕರ ಪರ ವಕೀಲರ ವಾದ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜು-ಪೋಕ್ಸೋ ಕಾಯಿದೆ ಮಾಹಿತಿ ಕಾರ್ಯಕ್ರಮ

Suddi Udaya

ವೇಣೂರು: ಹಂದೇವ್ ನಲ್ಲಿ ಸಂಜೀವ ದೇವಾಡಿಗರವರಿಗೆ ನಿರ್ಮಿಸಿ ಕೊಡಲಾದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರೀಮತಿ ಶ್ರದ್ಧಾ ಅಮಿತ್ ರವರಿಂದ ಹಸ್ತಾಂತರ

Suddi Udaya

ಧರ್ಮಸ್ಥಳ ಗ್ರಾ.ಪಂ ಗೆ ಎಸ್.ಐ.ಟಿ ಎಂಟ್ರಿ : ಕರ್ತವ್ಯ ನಿರ್ವಹಿಸುತ್ತಿದವರ ವಿವರ ಪಡೆದ ಎಸ್.ಐ.ಟಿ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ: ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸುವ ಭರವಸೆ : ” ಸುದ್ದಿ ಉದಯ” ಸ್ಪೆಷಲ್ ರಿಪೋರ್ಟ್ ಇಫೇಕ್ಟ್

Suddi Udaya
error: Content is protected !!