25.1 C
ಪುತ್ತೂರು, ಬೆಳ್ತಂಗಡಿ
August 5, 2026
ಚಿತ್ರ ವರದಿ

ಶರತ್ ಮಡಿವಾಳ ಸ್ಮಾರಕಕ್ಕೆ ಪುಷ್ಪ ನಮನ

ಬಂಟ್ವಾಳ :ತಾಯಿ ಭಾರತಿಯ ಸೇವೆಗೆ ಜೀವನವನ್ನೇ ಮುಡಿಪಾಗಿಟ್ಟು ವೀರ ಮರಣಹೊಂದಿದ ಸ್ವಯಂಸೇವಕ ಶರತ್ ಮಡಿವಾಳ ಅವರ ಬಲಿದಾನ ದಿನದ ಸ್ಮರಣಾರ್ಥವಾಗಿ ಸಜಿಪ ಕಂದೂರಿನಲ್ಲಿರುವ ಅವರ ಮನೆಗೆ ಭೇಟಿ ನೀಡಿ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ.ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯಕ್,ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಪಕ್ಷದ ಹಿರಿಯರಾದ ಹರಿಕೃಷ್ಣ ಬಂಟ್ವಾಳ, ಶರತ್ ಮಡಿವಾಳ ಮನೆಯವರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು

Related posts

ಸುದೇಮುಗೇರು ಅಂಗನವಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಳದಂಗಡಿಯಲ್ಲೊಂದು ಅಪರೂಪದ ಕಾರ್ಯಕ್ರಮ: ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿ ಹಾಗೂ 20 ಮಂದಿ ಮೆಸ್ಕಾಂ ಸಿಬ್ಬಂದಿಗಳಿಗೆ ಸನ್ಮಾನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ಟೆಲಿಗ್ರಾಂನಲ್ಲಿ ಬೆದರಿಸಿ ಹಣ ವಸೂಲಿಗೈದ ವಂಚಕ ಈಗ ಜೈಲಿನಲ್ಲಿ: ಆರೋಪಿಯನ್ನು ಕೆಲವೇ ಗಂಟೆಯಲ್ಲಿ ಸಿನಿಮೀಯ ರೀತಿಯಲ್ಲಿ ಪತ್ತೆ ಹಚ್ಚಿದ ವೇಣೂರು ಪೊಲೀಸರು

Suddi Udaya
error: Content is protected !!