38.6 C
ಪುತ್ತೂರು, ಬೆಳ್ತಂಗಡಿ
March 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ ಹಿಂದೂ ಜಾಗರಣಾ ವೇದಿಕೆಯ ಶ್ರೀ ಕೃಷ್ಣ ಜನ್ಮಾಷ್ಟಮಿಯ ಉತ್ಸವದ ನೂತನ ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ ಆಯ್ಕೆ

ಆರಂಬೋಡಿ ಹಿಂದೂ ಜಾಗರಣಾ ವೇದಿಕೆ, ಎಲಿಯನಡುಗೋಡು ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಜರಗುವ 39 ನೇ ವರ್ಷದ ಮೊಸರು ಕುಡಿಕೆ ಉತ್ಸವದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ಪ್ರಣೀತ್ ಹಿಂಗಾಣಿ, ಕಾರ್ಯದರ್ಶಿಯಾಗಿ ಭಾಸ್ಕರ್ ಶೆಟ್ಟಿ ಐತೇರಿ ಆಯ್ಕೆಯಾಗಿದ್ದಾರೆ.

Related posts

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ನಿಡ್ಲೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಸ್ವಚ್ಛತಾ ದಿನ: ಗಾಂಧಿ ಜಯಂತಿಗೆ ಅರಣ್ಯ ಇಲಾಖೆಯ ಅರ್ಥಪೂರ್ಣ ಗೌರವ

Suddi Udaya
error: Content is protected !!