23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

ಗುರುವಾಯನಕೆರೆ -ಕಾರ್ಕಳ ಹೆದ್ದಾರಿ ರಸ್ತೆ ಕಾಪಿನಡ್ಕ ತಿರುವು ಪಕ್ಕ ಬಳಂಜ ಗ್ರಾಮ ಪಂಚಾಯತ್ ಗೊಳಪಟ್ಟ ಹಿಮರಡ್ಡಕ್ಕೆ ಹೋಗುವ ರಸ್ತೆಯು ಇತ್ತೀಚೆಗೆ ಅಗಲೀಕರಣವಾಗಿದ್ದು ರಸ್ತೆ ಬದಿ ವಿದ್ಯುತ್ ಕಂಬವು ರಸ್ತೆ ಕಡೆ ವಾಲಿದ್ದು ಬಳಂಜ ಗ್ರಾಮ ಪಂಚಾಯತ್ ಸದಸ್ಯ ಹೇಮಂತ್ ಅವರ ಸಹಕಾರದೊಂದಿಗೆ ಮೆಸ್ಕಾಂ ಇಲಾಖೆಯ ಜೆಇ ಮತ್ತು ಲೈನ್ ಮ್ಯಾನ್ ಅವರು ಸ್ಟೇ ವಯರ್ ಸರಿಪಡಿಸಿ, ವಿದ್ಯುತ್ ಕಂಬವನ್ನು ನೇರಗೊಳಿಸಿ ದುರಸ್ಥಿಗೊಳಿಸಿದರು.

ಅಳದಂಗಡಿ ಉಪವಿಭಾಗದ ಮೆಸ್ಕಾಂ ಅಧಿಕಾರಿಗಳು ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಿರುವ ಬಗ್ಗೆ ಗ್ರಾಮಸ್ಥರು ಶ್ಲಾಘನೆ ವ್ಯಕ್ತಪಡಿಸಿದರು.

Related posts

ಉಜಿರೆ ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

Suddi Udaya

ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣ: ಶಾಸಕ ಹರೀಶ್ ಪೂಂಜ ಸೇರಿ 65 ಮಂದಿಗೆ ಸಮನ್ಸ್ ಜಾರಿ

Suddi Udaya
error: Content is protected !!