September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

ಬೆಳ್ತಂಗಡಿ: ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬವಿದ್ದು ಈ ರಸ್ತೆಯಲ್ಲಿ ದಿನನಿತ್ಯ ನೂರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು, ನಾಗರಿಕರು, ವಾಹನಗಳು ಸಂಚರಿಸುತ್ತಿದ್ದು, ಇದೇ ರಸ್ತೆಯಲ್ಲಿ ಸರಕಾರಿ ಆಸ್ಪತ್ರೆಯ ತಡೆಗೋಡೆ ಅಪಾಯಕರ ಮಟ್ಟದಲ್ಲಿ ರಸ್ತೆ ಕಡೆಗೆ ವಾಲಿಕೊಂಡಿದೆ.

ತಡೆಗೋಡೆಯ ಒಳಭಾಗದಲ್ಲಿ ಇದಕ್ಕೆ ತಾಗಿಕೊಂಡೇ ಹಲವಾರು ಮರಗಳು ಕೂಡಾ ಇದ್ದು ಜೋರು ಗಾಳಿ ಬೀಸಿದರೆ ತಡೆಗೋಡೆ ಬೀಳುವ ಮಟ್ಟದಲ್ಲಿದೆ. ಇದರ ಎದುರು ಭಾಗದಲ್ಲಿ ವಿದ್ಯುತ್ ಕಂಬ ಕೂಡಾ ಮರಗಳಿಂದ ಆವೃತವಾಗಿ ಭಾರಿ ಅಪಾಯಕರ ಸ್ಥಿತಿಯಲ್ಲಿದ್ದು ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಕೂಡಲೇ ಇದನ್ನು ತೆರವುಗೊಳಿಸಬೇಕೆಂದು ಇಲ್ಲಿನ ನಿವಾಸಿಗಳ ಒತ್ತಾಯಿಸಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಬೆಳ್ತಂಗಡಿ: ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಸುಧೀರ್ ಜೈನ್ ಬಳಂಜ

Suddi Udaya

ಕಲ್ಲೇರಿಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya
error: Content is protected !!