22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

ಬೆಳ್ತಂಗಡಿ: ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬವಿದ್ದು ಈ ರಸ್ತೆಯಲ್ಲಿ ದಿನನಿತ್ಯ ನೂರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು, ನಾಗರಿಕರು, ವಾಹನಗಳು ಸಂಚರಿಸುತ್ತಿದ್ದು, ಇದೇ ರಸ್ತೆಯಲ್ಲಿ ಸರಕಾರಿ ಆಸ್ಪತ್ರೆಯ ತಡೆಗೋಡೆ ಅಪಾಯಕರ ಮಟ್ಟದಲ್ಲಿ ರಸ್ತೆ ಕಡೆಗೆ ವಾಲಿಕೊಂಡಿದೆ.

ತಡೆಗೋಡೆಯ ಒಳಭಾಗದಲ್ಲಿ ಇದಕ್ಕೆ ತಾಗಿಕೊಂಡೇ ಹಲವಾರು ಮರಗಳು ಕೂಡಾ ಇದ್ದು ಜೋರು ಗಾಳಿ ಬೀಸಿದರೆ ತಡೆಗೋಡೆ ಬೀಳುವ ಮಟ್ಟದಲ್ಲಿದೆ. ಇದರ ಎದುರು ಭಾಗದಲ್ಲಿ ವಿದ್ಯುತ್ ಕಂಬ ಕೂಡಾ ಮರಗಳಿಂದ ಆವೃತವಾಗಿ ಭಾರಿ ಅಪಾಯಕರ ಸ್ಥಿತಿಯಲ್ಲಿದ್ದು ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಕೂಡಲೇ ಇದನ್ನು ತೆರವುಗೊಳಿಸಬೇಕೆಂದು ಇಲ್ಲಿನ ನಿವಾಸಿಗಳ ಒತ್ತಾಯಿಸಿದ್ದಾರೆ.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಟ್ರಮೆ: ಶ್ರೀಮತಿ ಮಂಜುಳಾ ನಿಧನ

Suddi Udaya

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಚಿತ್ರಕಲಾ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಪುಷ್ಟಿ ಮುಂಡಾಜೆ ಪ್ರಥಮ ಸ್ಥಾನ

Suddi Udaya

ಮೈಸೂರಿನ ಎಸ್.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಇ.ಎಫ್.ಎಂ.ಡಿ. ಮಾನ್ಯತೆ ನವೀಕರಣ: ಡಾ| ಡಿ. ಹೆಗ್ಗಡೆಯವರಿಂದ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ಸ್ವೀಕಾರ

Suddi Udaya
error: Content is protected !!