April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ : ಜಮ್ಮೀಯತುಲ್‌ ಫಲಾಹ್ ಬೆಳ್ತಂಗಡಿ ಘಟಕದ ವಾರ್ಷಿಕ ಮಹಾಸಭೆ ಜೂ. 06 ರಂದು ಘಟಕದ ಕಛೇರಿಯಲ್ಲಿ ನಡೆಯಿತು.


ಅದ್ಯಕ್ಷತೆಯನ್ನು ಹಾಜಿ‌ .ಬಿ ಶೇಕುಂಙಿಯವರು ವಹಿಸಿದ್ದರು.
ಕೇಂದ್ರ ಸಮಿತಿಯಿಂದ ವೀಕ್ಷಕರಾಗಿ ಶೇಕ್ ಅಬ್ದುಲ್ ಗಫೂರ್ ಮೂಡಬಿದ್ರೆ ಹಾಗೂ ಹಾಜಿ ಎಂ.ಎಚ್‌ ಇಕ್ಬಾಲ್ ಬಂಟ್ವಾಳ ಆಗಮಿಸಿದ್ದರು.

ವೇದಿಕೆಯಲ್ಲಿ ಹಾಜಿ ಅಬ್ದುಲ್ ಲತೀಪ್ ಸಾಹೇಬ್ ರವರು ಉಪಸ್ಥಿತರಿದ್ದರು. ಉಮರ್ ರವರು ಸ್ವಾಗತಿಸಿದರು, ಆಲಿಯಬ್ಬ ಪುಲಾಬೆ ವರದಿ ವಾಚಿಸಿದರು. ಅಬ್ಬೋನು ಮದ್ದಡ್ಕ ಲೆಕ್ಕಪತ್ರ ಮಂಡನೆ ಮಾಡಿದರು. ಉಮರ್‌ ನಾಡ್ಜೆ ದನ್ಯವಾದವಿತ್ತರು.

Related posts

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಅರಸಿನಮಕ್ಕಿ: ವಲಯ ಮಟ್ಟದ ಪ್ರಗತಿಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 30ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ:

Suddi Udaya

ಧರ್ಮಸ್ಥಳ ಗ್ರಾ. ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಎ.17 : ಬೆಳ್ತಂಗಡಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್ ಮತಪ್ರಚಾರ:ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya
error: Content is protected !!