32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ : ಜಮ್ಮೀಯತುಲ್‌ ಫಲಾಹ್ ಬೆಳ್ತಂಗಡಿ ಘಟಕದ ವಾರ್ಷಿಕ ಮಹಾಸಭೆ ಜೂ. 06 ರಂದು ಘಟಕದ ಕಛೇರಿಯಲ್ಲಿ ನಡೆಯಿತು.


ಅದ್ಯಕ್ಷತೆಯನ್ನು ಹಾಜಿ‌ .ಬಿ ಶೇಕುಂಙಿಯವರು ವಹಿಸಿದ್ದರು.
ಕೇಂದ್ರ ಸಮಿತಿಯಿಂದ ವೀಕ್ಷಕರಾಗಿ ಶೇಕ್ ಅಬ್ದುಲ್ ಗಫೂರ್ ಮೂಡಬಿದ್ರೆ ಹಾಗೂ ಹಾಜಿ ಎಂ.ಎಚ್‌ ಇಕ್ಬಾಲ್ ಬಂಟ್ವಾಳ ಆಗಮಿಸಿದ್ದರು.

ವೇದಿಕೆಯಲ್ಲಿ ಹಾಜಿ ಅಬ್ದುಲ್ ಲತೀಪ್ ಸಾಹೇಬ್ ರವರು ಉಪಸ್ಥಿತರಿದ್ದರು. ಉಮರ್ ರವರು ಸ್ವಾಗತಿಸಿದರು, ಆಲಿಯಬ್ಬ ಪುಲಾಬೆ ವರದಿ ವಾಚಿಸಿದರು. ಅಬ್ಬೋನು ಮದ್ದಡ್ಕ ಲೆಕ್ಕಪತ್ರ ಮಂಡನೆ ಮಾಡಿದರು. ಉಮರ್‌ ನಾಡ್ಜೆ ದನ್ಯವಾದವಿತ್ತರು.

Related posts

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ

Suddi Udaya

ಅಂಡಿಂಜೆ ವಿಕಲಚೇತನರ ಸಮನ್ವಯ ವಿಶೇಷ ಗ್ರಾಮಸಭೆ

Suddi Udaya

ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾದ ಬುರುಡೆ ಚಿನ್ನಯ್ಯ

Suddi Udaya

ಸೌಜನ್ಯ ಕೊಲೆ ಪ್ರಕರಣ: ಕಾನತ್ತೂರು ಕ್ಷೇತ್ರದಲ್ಲಿ ಪ್ರಮಾಣ ಪೂರೈಸಿದ ಧೀರಜ್ ಜೈನ್, ಮಲ್ಲಿಕ್ ಜೈನ್, ಉದಯ್ ಜೈನ್

Suddi Udaya
error: Content is protected !!