September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ : ಜಮ್ಮೀಯತುಲ್‌ ಫಲಾಹ್ ಬೆಳ್ತಂಗಡಿ ಘಟಕದ ವಾರ್ಷಿಕ ಮಹಾಸಭೆ ಜೂ. 06 ರಂದು ಘಟಕದ ಕಛೇರಿಯಲ್ಲಿ ನಡೆಯಿತು.


ಅದ್ಯಕ್ಷತೆಯನ್ನು ಹಾಜಿ‌ .ಬಿ ಶೇಕುಂಙಿಯವರು ವಹಿಸಿದ್ದರು.
ಕೇಂದ್ರ ಸಮಿತಿಯಿಂದ ವೀಕ್ಷಕರಾಗಿ ಶೇಕ್ ಅಬ್ದುಲ್ ಗಫೂರ್ ಮೂಡಬಿದ್ರೆ ಹಾಗೂ ಹಾಜಿ ಎಂ.ಎಚ್‌ ಇಕ್ಬಾಲ್ ಬಂಟ್ವಾಳ ಆಗಮಿಸಿದ್ದರು.

ವೇದಿಕೆಯಲ್ಲಿ ಹಾಜಿ ಅಬ್ದುಲ್ ಲತೀಪ್ ಸಾಹೇಬ್ ರವರು ಉಪಸ್ಥಿತರಿದ್ದರು. ಉಮರ್ ರವರು ಸ್ವಾಗತಿಸಿದರು, ಆಲಿಯಬ್ಬ ಪುಲಾಬೆ ವರದಿ ವಾಚಿಸಿದರು. ಅಬ್ಬೋನು ಮದ್ದಡ್ಕ ಲೆಕ್ಕಪತ್ರ ಮಂಡನೆ ಮಾಡಿದರು. ಉಮರ್‌ ನಾಡ್ಜೆ ದನ್ಯವಾದವಿತ್ತರು.

Related posts

ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನ ಅಸಿಸ್ಟೆಂಟ್ ಪ್ರೊಫೆಸರ್ ಪದ್ಮಪ್ರಸಾದ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್‌.ಡಿ.ಎಂ. ಸಿ.ಬಿ.ಎಸ್.ಇ. ಶಾಲೆಯ ವಿದ್ಯಾರ್ಥಿಗಳಿಗೆ ತಂತ್ರಜ್ಞಾನ ಬಳಕೆಯ ಕುರಿತು ಸಂವಾದ

Suddi Udaya

ಸುದ್ದಿ ಉದಯ ವಾರಪತ್ರಿಕೆಯು ನವರಾತ್ರಿ ಹಬ್ಬದ ಪ್ರಯುಕ್ತ ಆಯೋಜಿಸಿದ “ಹೇ ಶಾರದೆ” ಫೋಟೊ ಸ್ಪರ್ಧೆಯ ಫಲಿತಾಂಶ ಪ್ರಕಟ

Suddi Udaya

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya
error: Content is protected !!