22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ : ಜಮ್ಮೀಯತುಲ್‌ ಫಲಾಹ್ ಬೆಳ್ತಂಗಡಿ ಘಟಕದ ವಾರ್ಷಿಕ ಮಹಾಸಭೆ ಜೂ. 06 ರಂದು ಘಟಕದ ಕಛೇರಿಯಲ್ಲಿ ನಡೆಯಿತು.


ಅದ್ಯಕ್ಷತೆಯನ್ನು ಹಾಜಿ‌ .ಬಿ ಶೇಕುಂಙಿಯವರು ವಹಿಸಿದ್ದರು.
ಕೇಂದ್ರ ಸಮಿತಿಯಿಂದ ವೀಕ್ಷಕರಾಗಿ ಶೇಕ್ ಅಬ್ದುಲ್ ಗಫೂರ್ ಮೂಡಬಿದ್ರೆ ಹಾಗೂ ಹಾಜಿ ಎಂ.ಎಚ್‌ ಇಕ್ಬಾಲ್ ಬಂಟ್ವಾಳ ಆಗಮಿಸಿದ್ದರು.

ವೇದಿಕೆಯಲ್ಲಿ ಹಾಜಿ ಅಬ್ದುಲ್ ಲತೀಪ್ ಸಾಹೇಬ್ ರವರು ಉಪಸ್ಥಿತರಿದ್ದರು. ಉಮರ್ ರವರು ಸ್ವಾಗತಿಸಿದರು, ಆಲಿಯಬ್ಬ ಪುಲಾಬೆ ವರದಿ ವಾಚಿಸಿದರು. ಅಬ್ಬೋನು ಮದ್ದಡ್ಕ ಲೆಕ್ಕಪತ್ರ ಮಂಡನೆ ಮಾಡಿದರು. ಉಮರ್‌ ನಾಡ್ಜೆ ದನ್ಯವಾದವಿತ್ತರು.

Related posts

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿಗೆ ಚಾಲನೆ

Suddi Udaya

ಎಲ್ ಸಿ ಆರ್ ವಿದ್ಯಾ ಸಂಸ್ಥೆಯಲ್ಲಿ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಬಳಂಜದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

Suddi Udaya
error: Content is protected !!