23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ : ಜಮ್ಮೀಯತುಲ್‌ ಫಲಾಹ್ ಬೆಳ್ತಂಗಡಿ ಘಟಕದ ವಾರ್ಷಿಕ ಮಹಾಸಭೆ ಜೂ. 06 ರಂದು ಘಟಕದ ಕಛೇರಿಯಲ್ಲಿ ನಡೆಯಿತು.


ಅದ್ಯಕ್ಷತೆಯನ್ನು ಹಾಜಿ‌ .ಬಿ ಶೇಕುಂಙಿಯವರು ವಹಿಸಿದ್ದರು.
ಕೇಂದ್ರ ಸಮಿತಿಯಿಂದ ವೀಕ್ಷಕರಾಗಿ ಶೇಕ್ ಅಬ್ದುಲ್ ಗಫೂರ್ ಮೂಡಬಿದ್ರೆ ಹಾಗೂ ಹಾಜಿ ಎಂ.ಎಚ್‌ ಇಕ್ಬಾಲ್ ಬಂಟ್ವಾಳ ಆಗಮಿಸಿದ್ದರು.

ವೇದಿಕೆಯಲ್ಲಿ ಹಾಜಿ ಅಬ್ದುಲ್ ಲತೀಪ್ ಸಾಹೇಬ್ ರವರು ಉಪಸ್ಥಿತರಿದ್ದರು. ಉಮರ್ ರವರು ಸ್ವಾಗತಿಸಿದರು, ಆಲಿಯಬ್ಬ ಪುಲಾಬೆ ವರದಿ ವಾಚಿಸಿದರು. ಅಬ್ಬೋನು ಮದ್ದಡ್ಕ ಲೆಕ್ಕಪತ್ರ ಮಂಡನೆ ಮಾಡಿದರು. ಉಮರ್‌ ನಾಡ್ಜೆ ದನ್ಯವಾದವಿತ್ತರು.

Related posts

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಶಿರ್ಲಾಲಿನ ಶಾಲ್ವಿ ಜೈನ್

Suddi Udaya

ಕೆದ್ದುನಲ್ಲಿ ಕಾರು ಡಿಕ್ಕಿ:ಬೈಕ್ ಸವಾರಿಬ್ಬರಿಗೆ ಗಾಯ

Suddi Udaya

ಯಕ್ಷ ಪ್ರಣವ -2023 ಅಂತರ್ ಕಾಲೇಜು ಮಟ್ಟದ ಯಕ್ಷಗಾನ ಸ್ಪರ್ಧೆ: ಎಸ್.ಡಿ.ಎಮ್. ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಧರ್ಮಸ್ಥಳದ ಲಕ್ಷದೀಪೋತ್ಸವ: ಸಾಹಿತ್ಯ ಸಮ್ಮೇಳನದ 91ನೇ ಅಧಿವೇಶನ ಉದ್ಘಾಟನೆ

Suddi Udaya

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜು : ಶೈಕ್ಷಣಿಕ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ – ‘ ಪುರಸ್ಕಾರ್ – 2025: ಸಾಂಸ್ಕೃತಿಕ ಹಾಗೂ ಕ್ರೀಡಾ ಸಾಧಕರಿಗೆ ಪುರಸ್ಕಾರ-ಸಾಧಕ ಶಿಕ್ಷಕರಿಗೆ ಸನ್ಮಾನ

Suddi Udaya
error: Content is protected !!