25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

ಬೆಳ್ತಂಗಡಿ : ಜಮ್ಮೀಯತುಲ್‌ ಫಲಾಹ್ ಬೆಳ್ತಂಗಡಿ ಘಟಕದ ವಾರ್ಷಿಕ ಮಹಾಸಭೆ ಜೂ. 06 ರಂದು ಘಟಕದ ಕಛೇರಿಯಲ್ಲಿ ನಡೆಯಿತು.


ಅದ್ಯಕ್ಷತೆಯನ್ನು ಹಾಜಿ‌ .ಬಿ ಶೇಕುಂಙಿಯವರು ವಹಿಸಿದ್ದರು.
ಕೇಂದ್ರ ಸಮಿತಿಯಿಂದ ವೀಕ್ಷಕರಾಗಿ ಶೇಕ್ ಅಬ್ದುಲ್ ಗಫೂರ್ ಮೂಡಬಿದ್ರೆ ಹಾಗೂ ಹಾಜಿ ಎಂ.ಎಚ್‌ ಇಕ್ಬಾಲ್ ಬಂಟ್ವಾಳ ಆಗಮಿಸಿದ್ದರು.

ವೇದಿಕೆಯಲ್ಲಿ ಹಾಜಿ ಅಬ್ದುಲ್ ಲತೀಪ್ ಸಾಹೇಬ್ ರವರು ಉಪಸ್ಥಿತರಿದ್ದರು. ಉಮರ್ ರವರು ಸ್ವಾಗತಿಸಿದರು, ಆಲಿಯಬ್ಬ ಪುಲಾಬೆ ವರದಿ ವಾಚಿಸಿದರು. ಅಬ್ಬೋನು ಮದ್ದಡ್ಕ ಲೆಕ್ಕಪತ್ರ ಮಂಡನೆ ಮಾಡಿದರು. ಉಮರ್‌ ನಾಡ್ಜೆ ದನ್ಯವಾದವಿತ್ತರು.

Related posts

ಚಾರ್ಮಾಡಿ: ಅರಣ್ಯ ಇಲಾಖೆಯಿಂದಸತ್ತ ಆನೆಯ ದಫನ: ಆನೆಯ ಎರಡು ದಂತ ಸ್ವಾಧೀನ ಪಡಿಸಿಕೊಂಡ ಅಧಿಕಾರಿಗಳು

Suddi Udaya

ಬೆಳಾಲು ಪೆರಿಯಡ್ಕ ಸ.ಕಿ.ಪ್ರಾ. ಶಾಲಾ ರಜತ ಮಹೋತ್ಸವ ಸಮಿತಿ ರಚನೆ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya

ಅಯೋಧ್ಯೆಯಲ್ಲಿ ಶ್ರೀರಾಮಲಲ್ಲಾನ ದರ್ಶನಕ್ಕಾಗಿ ಬಿಜೆಪಿ ಕಾರ್ಯಕರ್ತರಿಗೆ ಆಯಾ ರಾಜ್ಯದ ನೇತೃತ್ವದಲ್ಲಿ ವಿಶೇಷ ಅವಕಾಶ: ಬೆಳಾಲಿನ ಬಿಜೆಪಿ ಮುಖಂಡ ಸೀತಾರಾಮ ಬಿ.ಎಸ್. ರವರಿಂದ ಭಕ್ತರಿಗೆ ಮಾರ್ಗದರ್ಶನ ನೀಡುವ ಸೇವೆ

Suddi Udaya

“ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ , ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೆಬಲ್ ಫೌಂಡೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಥಮ ಚಿಕಿತ್ಸೆ ಬಗ್ಗೆ ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಶಿಬಿರ

Suddi Udaya
error: Content is protected !!