37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

ಕೊಯ್ಯೂರು ಗ್ರಾಮದ ಹರ್ಪಳದಲ್ಲಿ ಸುಮಾರು 10ದಿನಗಳ ಹಿಂದೆ ದಿನನಿತ್ಯ ಸಾಗುವ ದಾರಿಗೆ ಅಡ್ಡಲಾಗಿ ಮರ-ಬಳ್ಳಿ ಬಿದ್ದಿದ್ದನ್ನು ತೆರವುಗೊಳಿಸುವಂತೆ ಸುದ್ದಿ ಉದಯ ಆನ್ಲೈನ್ ವರದಿ ಪ್ರಕಟಿಸಲಾಗಿತ್ತು ಇದೀಗ ಕೂಡಲೇ ಅಧಿಕಾರಿಗಳು ಸ್ಪಂದಿಸಿ ತೆರವುಗೊಳಿಸಿದ್ದಾರೆ.

10ದಿನಗಳ ಹಿಂದೆ ದಿನನಿತ್ಯ ಸಾಗುವ ದಾರಿಗೆ ಅಡ್ಡಲಾಗಿ ಬಿದ್ದ ಮರ ಬಳ್ಳಿಗಳನ್ನು ಬಿದ್ದಿದ್ದು ಸಂಚಾರ ಕಷ್ಟಕರವಾಗಿತ್ತು. ಈ ಬೆನ್ನಲ್ಲೆ ಪಂಚಾಯತ್ ಎಚ್ಚೆತ್ತುಕೊಂಡು ಅರಣ್ಯ ಇಲಾಖೆಯ ಅಧಿಕಾರಿಗಳು ಮರ ತೆರವುಗೊಳಿಸಿದ್ದಾರೆ.

Related posts

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ಸು

Suddi Udaya

ನಾರಾಯಣ ಅಭ್ಯಂಕರ್ ನಿಧನ

Suddi Udaya

ಅರಣ್ಯ ಒತ್ತುವರಿ ಮತ್ತು ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಅರಣ್ಯ ಒತ್ತುವರಿದಾರರನ್ನು ತೆರವುಗೊಳಿಸುವಂತಿಲ್ಲ: ಪ್ರತಾಪ್ ಸಿಂಹ ನಾಯಕ್

Suddi Udaya

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya
error: Content is protected !!