September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

ಕೊಯ್ಯೂರು ಗ್ರಾಮದ ಹರ್ಪಳದಲ್ಲಿ ಸುಮಾರು 10ದಿನಗಳ ಹಿಂದೆ ದಿನನಿತ್ಯ ಸಾಗುವ ದಾರಿಗೆ ಅಡ್ಡಲಾಗಿ ಮರ-ಬಳ್ಳಿ ಬಿದ್ದಿದ್ದನ್ನು ತೆರವುಗೊಳಿಸುವಂತೆ ಸುದ್ದಿ ಉದಯ ಆನ್ಲೈನ್ ವರದಿ ಪ್ರಕಟಿಸಲಾಗಿತ್ತು ಇದೀಗ ಕೂಡಲೇ ಅಧಿಕಾರಿಗಳು ಸ್ಪಂದಿಸಿ ತೆರವುಗೊಳಿಸಿದ್ದಾರೆ.

10ದಿನಗಳ ಹಿಂದೆ ದಿನನಿತ್ಯ ಸಾಗುವ ದಾರಿಗೆ ಅಡ್ಡಲಾಗಿ ಬಿದ್ದ ಮರ ಬಳ್ಳಿಗಳನ್ನು ಬಿದ್ದಿದ್ದು ಸಂಚಾರ ಕಷ್ಟಕರವಾಗಿತ್ತು. ಈ ಬೆನ್ನಲ್ಲೆ ಪಂಚಾಯತ್ ಎಚ್ಚೆತ್ತುಕೊಂಡು ಅರಣ್ಯ ಇಲಾಖೆಯ ಅಧಿಕಾರಿಗಳು ಮರ ತೆರವುಗೊಳಿಸಿದ್ದಾರೆ.

Related posts

22ನೇ ಮಹಿಳಾ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ 2 ಕ್ರೀಡಾಪಟುಗಳಿಗೆ ಬೆಳ್ಳಿ ಪದಕ

Suddi Udaya

ಉಜಿರೆ ಮಹಾಶಕ್ತಿ ಕೇಂದ್ರ ಹಾಗೂ ಯುವಮೋರ್ಚಾ ಬೆಳ್ತಂಗಡಿ ಸಹಯೋಗದಲ್ಲಿ ವಿಶ್ವ ಯೋಗ ದಿನಾಚರಣೆ 

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya

ಮೊಗ್ರು ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

Suddi Udaya
error: Content is protected !!