July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

ಕೊಯ್ಯೂರು ಗ್ರಾಮದ ಹರ್ಪಳದಲ್ಲಿ ಸುಮಾರು 10ದಿನಗಳ ಹಿಂದೆ ದಿನನಿತ್ಯ ಸಾಗುವ ದಾರಿಗೆ ಅಡ್ಡಲಾಗಿ ಮರ-ಬಳ್ಳಿ ಬಿದ್ದಿದ್ದನ್ನು ತೆರವುಗೊಳಿಸುವಂತೆ ಸುದ್ದಿ ಉದಯ ಆನ್ಲೈನ್ ವರದಿ ಪ್ರಕಟಿಸಲಾಗಿತ್ತು ಇದೀಗ ಕೂಡಲೇ ಅಧಿಕಾರಿಗಳು ಸ್ಪಂದಿಸಿ ತೆರವುಗೊಳಿಸಿದ್ದಾರೆ.

10ದಿನಗಳ ಹಿಂದೆ ದಿನನಿತ್ಯ ಸಾಗುವ ದಾರಿಗೆ ಅಡ್ಡಲಾಗಿ ಬಿದ್ದ ಮರ ಬಳ್ಳಿಗಳನ್ನು ಬಿದ್ದಿದ್ದು ಸಂಚಾರ ಕಷ್ಟಕರವಾಗಿತ್ತು. ಈ ಬೆನ್ನಲ್ಲೆ ಪಂಚಾಯತ್ ಎಚ್ಚೆತ್ತುಕೊಂಡು ಅರಣ್ಯ ಇಲಾಖೆಯ ಅಧಿಕಾರಿಗಳು ಮರ ತೆರವುಗೊಳಿಸಿದ್ದಾರೆ.

Related posts

ಕಳೆಂಜ ‘ನಂದಗೋಕುಲ’ ಗೋಶಾಲೆಯಲ್ಲಿ ನಡೆಯಲಿರುವ ‘ದೀಪೋತ್ಸವ’ ಕಾರ್ಯಕ್ರಮಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ: ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳು ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರ ಭೇಟಿ

Suddi Udaya

ನಾವೂರು ತೃಪ್ತಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅಂಡಿಂಜೆ: ಕೈಪಿಜಾಲು ಮನೆಯ ಹರೀಶ್ ಕೆ. ಆಚಾರ್ಯ ನಿಧನ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!