April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಭೇಟಿ

ಧರ್ಮಸ್ಥಳ: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ ಅವರು ದ್ವಿತೀಯ ಬಾರಿಗೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇಂದು (ಜು.8) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ದೇವರಾಜು, ಖಜಾಂಚಿಗಳಾದ ಉಮಾಪತಿ , ಉಪಾಧ್ಯಕ್ಷರುಗಳಾದ ಆರ್ ಪ್ರಕಾಶ್, ರಾಘವೇಂದ್ರ , ಜಂಟಿ ಕಾರ್ಯದರ್ಶಿಗಳಾದ ಹನುಮಂತರಾಯಪ್ಪ , ಮೂಡ್ಯಾ ಚಂದ್ರು ಕುಕ್ಕುಟ ಮಹಾ ಮಂಡಳಿ ಅಧ್ಯಕ್ಷರು, ಹಾಗು ನಿರ್ದೇಶಕರುಗಳಾದ ಪುಟ್ಟಸ್ವಾಮಿ , ಡಾ| ಆಂಜನಪ್ಪ, ಶ್ರೀ ರಘುಗೌಡ ಹಾಸನ ಅವರು ಜೊತೆಗಿದ್ದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರವರು ನೂತನವಾಗಿ ಆಯ್ಕೆಯಾದ ಎಲ್ಲರನ್ನೂ ಅತ್ಯಂತ ಆತ್ಮೀಯವಾಗಿ ಅಭಿನಂದಿಸಿದರು.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾಮಹೋತ್ಸವ: 25 ಸಾವಿರಕ್ಕೂ ಹೆಚ್ಚಿನ ಮಹಿಳೆಯರಿಂದ ಅಮ್ಮನ ಮಡಿಲ ಪ್ರಸಾದ ಸ್ವೀಕಾರ

Suddi Udaya

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ

Suddi Udaya

ಧರ್ಮಸ್ಥಳ :ಅಜಿಕುರಿ ಹೆಜ್ಜೇನು ದಾಳಿಯಿಂದ ಆಸ್ಪತ್ರೆಗೆ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಿದ ರಕ್ಷಿತ್ ಶಿವರಾಂ

Suddi Udaya

ಅಥ್ಲೆಟಿಕ್ಸ್ ಕ್ರೀಡಾಕೂಟ: ಕೊಯ್ಯೂರು ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya
error: Content is protected !!