23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ ಗೋಡೆ ಕುಸಿತ: ನೀರಿನ ಪಂಪ್ ಶೆಡ್ ಹಾಗೂ ವಿದ್ಯುತ್ ಕಂಬಕ್ಕೆ ಹಾನಿ

ನಾವೂರು : ಜು.6 ರಂದು ಸಂಜೆ ಶ್ರೀ ಗೋಪಾಲಕೃಷ್ಣ ದೇವಸ್ಥಾನ ನಾವೂರು ಇದರ ಬಲ ಬದಿಯ ಆವರಣಗೋಡೆ , ವಿದ್ಯುತ್ ಕಂಬ, ಹಾಗೂ ಗ್ರಾಮ ಪಂಚಾಯತ್ ನೀರು ಸರಬರಾಜು ಪಂಪ್ ಶೆಡ್ ಬಿದ್ದಿದ್ದು, ದೈವದ ಕಟ್ಟೆ ಕೂಡಾ ಜರಿಯುವ ಹಂತದಲ್ಲಿದೆ.


ದೇವಸ್ಥಾನದ ಬಲಬದಿ ಮನೆಯೊಂದಿದ್ದು ಅವರು ತನ್ನ ಜಾಗವನ್ನು ಇತ್ತೀಚೆಗೆ ಸಮತಟ್ಟುಗೊಳಿಸಿದ್ದರು.ಈ ಸಂಧರ್ಭ ದೇವಸ್ಥಾನದ ಅಧ್ಯಕ್ಷರು ಸಮಸ್ಯೆಯಾಗದಂತೆ ಸಮತಟ್ಟುಗೊಳಿಸುವಂತೆ ಸೂಚಿಸಿದ್ದರು. ದೇವಸ್ಥಾನದ ಜಾಗ ಇವರ ಜಾಗಕ್ಕಿಂತ 15- 20ಅಡಿ ಎತ್ತರದಲ್ಲಿದ್ದು, ಸಮತಟ್ಟು ಮಾಡುವ ವೇಳೆ ನೀರು ಹರಿಯುವ ಕಣಿಯನ್ನು ಕೂಡಾ ತೆಗೆದಿದ್ದರು. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಗ್ರಾಮ ಪಂಚಾಯತ್ ಹಾಗೂ ತಹಶೀಲ್ದಾರಿಗೆ ದೂರು ನೀಡಲಾಗಿದೆ. ಸ್ಥಳಕ್ಕೆ ಕಂದಾಯ ಅಧಿಕಾರಿ ಹಾಗೂ ಮೆಸ್ಕಾಂ ಅಧಿಕಾರಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related posts

ಕೊಯ್ಯೂರು ಕ್ರಾಸ್ ನಿಂದ ಅರ್ಬಿ ಕಿರಿಯಾಡಿ, ಗಾಂಧಿನಗರ, ಕಾಶಿಬೆಟ್ಟು ಸಂಪರ್ಕಿಸುವ ಮಣ್ಣಿನ ರಸ್ತೆ ಸಂಪೂರ್ಣ ಕೆಸರುಮಯ: ಶೀಘ್ರವಾಗಿ ದುರಸ್ಥಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಜಿಲ್ಲಾಮಟ್ಟದ ಕ್ರೀಡಾಕೂಟ: ಬೆದ್ರಬೆಟ್ಟು ಮರಿಯಾಂಬಿಕಾ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯ ಉತ್ತಮ ಕ್ರೀಡಾ ಸಾಧನೆ

Suddi Udaya

ಫೆ.23: ಕಲ್ಮಂಜ ದ.ಕ.ಜಿ.ಪ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರಿಗೆ ಸನ್ಮಾನ

Suddi Udaya
error: Content is protected !!