23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಸ್ಸಯ್ಯದ್ ಕೂರತ್ ತಂಙಳ್ ನಿಧನಕ್ಕೆ ಅಬ್ದುಲ್ ಕರೀಮ್ ಗೇರುಕಟ್ಟೆ ಸಂತಾಪ

ಬೆಳ್ತಂಗಡಿ: ತಾಜುಲ್ ಉಲಮಾ ಉಳ್ಳಾಲ ತಂಙಳ್ ರವರ ಸುಪುತ್ರ ಸುನ್ನಿ ಕುಟುಂಬದ ನೇತಾರ, ಸೈಯ್ಯದ್ ಕುಟುಂಬದ ಕುಡಿ, ಹಲವಾರು ಮೊಹಲ್ಲಾಗಳ ಖಾಝಿಗಳು, ಗೌರವಾದ್ಯಕ್ಷರೂ, ಆದ್ಯಾತ್ಮಿಕ ಗುರುಗಳೂ ಆಗಿರುವ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಕೂರತ್ ರವರು ನಿಧನರಾಗಿದ್ದು ಆಘಾತಕಾರಿ ಸುದ್ದಿಯು ಮುಸ್ಲಿಂ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿರುತ್ತದೆ.
ಅಲ್ಲಾಹನು ಬಹುಮಾನ್ಯರಾದ ಇವರ ಪರಲೋಕ ಯಾತ್ರೆಯಲ್ಲಿ ಅವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ ಸ್ವರ್ಗೊದ್ಯಾನದಲ್ಲಿ ಉನ್ನತ ಸ್ಥಾನ ನೀಡಲಿ ಹಾಗೂ ಅವರ ಅಭಿಮಾನಿಗಳಿಗೆ, ಶಿಷ್ಯವೃಂದಕ್ಕೆ ಮತ್ತು ಬಂಧು ಬಳಗಕ್ಕೆ ನೋವನ್ನು ಸಹಿಸುವ ಶಕ್ತಿಯನ್ನು ಅಲ್ಲಾಹನು ನೀಡಲಿ ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಕರೀಮ್ ಗೇರುಕಟ್ಟೆ ಪ್ರಾರ್ಥಿಸಿದ್ದಾರೆ.

Related posts

ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ‍್ಯಾಂಕ್

Suddi Udaya

ದೇಶಭಕ್ತಿ ಗುಂಪು ಗಾಯನ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ

Suddi Udaya

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

Suddi Udaya

ಉಜಿರೆ ವಲಯದ ಜ್ಞಾನಶ್ರೀ ಜ್ಞಾನ ವಿಕಾಸ ಕೇಂದ್ರದಲ್ಲಿ ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ಹಾಗೂ ಮಲ್ಲಿಗೆ ಗಿಡ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಕಛೇರಿಯಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಆಚರಣೆ

Suddi Udaya

ಸಿಸಿ ಕ್ಯಾಮೆರಾ ಮೂಲಕ ಸುಲಭ ಕಾರ್ಯಾಚರಣೆ: ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯನ್ನು ತೆರವುಗೊಳಿಸಿದ ಪಿಡಿಒ

Suddi Udaya
error: Content is protected !!