25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಸ್ಸಯ್ಯದ್ ಕೂರತ್ ತಂಙಳ್ ನಿಧನಕ್ಕೆ ಅಬ್ದುಲ್ ಕರೀಮ್ ಗೇರುಕಟ್ಟೆ ಸಂತಾಪ

ಬೆಳ್ತಂಗಡಿ: ತಾಜುಲ್ ಉಲಮಾ ಉಳ್ಳಾಲ ತಂಙಳ್ ರವರ ಸುಪುತ್ರ ಸುನ್ನಿ ಕುಟುಂಬದ ನೇತಾರ, ಸೈಯ್ಯದ್ ಕುಟುಂಬದ ಕುಡಿ, ಹಲವಾರು ಮೊಹಲ್ಲಾಗಳ ಖಾಝಿಗಳು, ಗೌರವಾದ್ಯಕ್ಷರೂ, ಆದ್ಯಾತ್ಮಿಕ ಗುರುಗಳೂ ಆಗಿರುವ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ಕೂರತ್ ರವರು ನಿಧನರಾಗಿದ್ದು ಆಘಾತಕಾರಿ ಸುದ್ದಿಯು ಮುಸ್ಲಿಂ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿರುತ್ತದೆ.
ಅಲ್ಲಾಹನು ಬಹುಮಾನ್ಯರಾದ ಇವರ ಪರಲೋಕ ಯಾತ್ರೆಯಲ್ಲಿ ಅವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ ಸ್ವರ್ಗೊದ್ಯಾನದಲ್ಲಿ ಉನ್ನತ ಸ್ಥಾನ ನೀಡಲಿ ಹಾಗೂ ಅವರ ಅಭಿಮಾನಿಗಳಿಗೆ, ಶಿಷ್ಯವೃಂದಕ್ಕೆ ಮತ್ತು ಬಂಧು ಬಳಗಕ್ಕೆ ನೋವನ್ನು ಸಹಿಸುವ ಶಕ್ತಿಯನ್ನು ಅಲ್ಲಾಹನು ನೀಡಲಿ ಎಂದು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಬ್ದುಲ್ ಕರೀಮ್ ಗೇರುಕಟ್ಟೆ ಪ್ರಾರ್ಥಿಸಿದ್ದಾರೆ.

Related posts

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೆಳ್ತಂಗಡಿಯ ಪ್ರಾಪ್ತಿ ವಿ.ಶೆಟ್ಟಿ ಡಿಸ್ಟಿಂಕ್ಷನ್

Suddi Udaya

ನಾವರ: ಡೆಂಗ್ಯೂ ವಿರೋಧ ಮಾಸಾಚರಣೆ ಮನೆ ಮನೆಗೆ ಭೇಟಿ ಹಾಗೂ ಮುಂಜಾಗೃತ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜಿಲ್ಲಾ ಮಟ್ಟದ ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಾಗಾರ

Suddi Udaya

ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ನ್ಯಾಯವಾದಿ ವೃತ್ತಿಯ ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!