37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

ಬೆಳ್ತಂಗಡಿ : ದ.ಕ ಜಿಲ್ಲಾ ಖಾಝಿ ಹಾಗೂ ಬೆಳ್ತಂಗಡಿ ತಾಲೂಕಿನ ಹಲವು ಮಸೀದಿಗಳಲ್ಲಿ ಖಾಝಿಯಾದ ಫಝಲ್ ಕೋಯಮ್ಮ ಕೂರ ತಂಙಲ್(64ವ) ಜು.8 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಕೇರಳದ ಎಟ್ಟಿಕುಳಂನಲ್ಲಿರುವ ಮನೆಯಲ್ಲಿ ಹೃದಯಸ್ತಂಭನಕ್ಕೀಡಾಗಿ ನಿಧನರಾಗಿದ್ದಾರೆ. ಉಳ್ಳಾಲ ತಂಙಳ್ ಎಂದೇ ಪ್ರಸಿದ್ಧರಾದ ತಾಜುಲ್ ಉಲಮಾ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅವರ ಪುತ್ರರೂ ಆಗಿರುವ ಅಸೈಯದ್ ಫಝಲ್ ಕೋಯಮ್ಮ ತಂಙಲ್ ಪ್ರಸ್ತುತ ಉಳ್ಳಾಲ ಖಾಝಿಯಾಗಿದ್ದರು.

ಈಗ ಕೂರತ್ ತಂಙಳ್‌ರವರ ಜನಾಝ ಎಟ್ಟಿಕ್ಕುಳಂ ಸ್ವಂತ ಮನೆಯಲ್ಲಿದ್ದು, ಸಂಜೆ 5 ಗಂಟೆಗೆ ಶೈಖುನಾ ಸುಲ್ತಾನುಲ್ ಉಲಮಾರ ನೇತೃತ್ವದಲ್ಲಿ ಪುತ್ತೂರಿನ ಕೂರತ್‌ನಲ್ಲಿ ಜನಾಝ ನಮಾಝ್ ನಡೆಯಲಿದೆ.

Related posts

ಬೆಳ್ತಂಗಡಿ ಕಿನ್ಯಮ್ಮ ಸಭಾಭವನದ ಉದ್ದಿಮೆ ಪರವಾನಿಗೆ ರದ್ದುಗೊಳಿಸಿದ ಪಟ್ಟಣ ಪಂಚಾಯತ್

Suddi Udaya

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ಮಿತ್ತಬಾಗಿಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ: ಕೇಶವ ಫಡಕೆ ಅಧ್ಯಕ್ಷ – ಸಂದೀಪ್ ಪೂಜಾರಿ ಕಾರ್ಯದರ್ಶಿ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಪ್ರಯುಕ್ತ ಪೂರ್ವಭಾವಿ ಸಭೆ

Suddi Udaya

ಫೆ.6 : ನಡ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!