24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

ಬೆಳ್ತಂಗಡಿ : ದ.ಕ ಜಿಲ್ಲಾ ಖಾಝಿ ಹಾಗೂ ಬೆಳ್ತಂಗಡಿ ತಾಲೂಕಿನ ಹಲವು ಮಸೀದಿಗಳಲ್ಲಿ ಖಾಝಿಯಾದ ಫಝಲ್ ಕೋಯಮ್ಮ ಕೂರ ತಂಙಲ್(64ವ) ಜು.8 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಕೇರಳದ ಎಟ್ಟಿಕುಳಂನಲ್ಲಿರುವ ಮನೆಯಲ್ಲಿ ಹೃದಯಸ್ತಂಭನಕ್ಕೀಡಾಗಿ ನಿಧನರಾಗಿದ್ದಾರೆ. ಉಳ್ಳಾಲ ತಂಙಳ್ ಎಂದೇ ಪ್ರಸಿದ್ಧರಾದ ತಾಜುಲ್ ಉಲಮಾ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅವರ ಪುತ್ರರೂ ಆಗಿರುವ ಅಸೈಯದ್ ಫಝಲ್ ಕೋಯಮ್ಮ ತಂಙಲ್ ಪ್ರಸ್ತುತ ಉಳ್ಳಾಲ ಖಾಝಿಯಾಗಿದ್ದರು.

ಈಗ ಕೂರತ್ ತಂಙಳ್‌ರವರ ಜನಾಝ ಎಟ್ಟಿಕ್ಕುಳಂ ಸ್ವಂತ ಮನೆಯಲ್ಲಿದ್ದು, ಸಂಜೆ 5 ಗಂಟೆಗೆ ಶೈಖುನಾ ಸುಲ್ತಾನುಲ್ ಉಲಮಾರ ನೇತೃತ್ವದಲ್ಲಿ ಪುತ್ತೂರಿನ ಕೂರತ್‌ನಲ್ಲಿ ಜನಾಝ ನಮಾಝ್ ನಡೆಯಲಿದೆ.

Related posts

ರಸ್ತೆ ದುರಸ್ಥಿಗೆ ಆಗ್ರಹಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕರಿಗೆ ಮನವಿ ಸಲ್ಲಿಸಿದ ಕುವೆಟ್ಟು ಪಂಚಾಯತ್ ಸದಸ್ಯರು

Suddi Udaya

ಮಚ್ಚಿನ: ನೆತ್ತರ ದ.ಕ.ಜಿ.ಪಂ. ಕಿರಿಯ ಪ್ರಾಥಮಿಕ ಶಾಲೆಯ ಬೆಳ್ಳಿ ಹಬ್ಬದ ಸಂಭ್ರಮ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಾರದೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಮಹಾ ರಿಯಾಯಿತಿಗಳ ಸಂಭ್ರಮ: ಚಿನ್ನಾಭರಣಗಳ ತಯಾರಿಕಾ ವೆಚ್ಚದ ಮೇಲೆ ಶೇ.50 ವರೆಗೆ ರಿಯಾಯಿತಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ವಿವಿಧ ಘಟಕಗಳಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಯುವವಾಹಿನಿ ಅಂತ‌ರ್ ಘಟಕ ಕುಣಿತ ಭಜನಾ ಸ್ಪರ್ಧೆ: ಬೆಳ್ತಂಗಡಿ ಯುವವಾಹಿನಿ ಘಟಕಕ್ಕೆ ದ್ವಿತೀಯ ಸ್ಥಾನ

Suddi Udaya
error: Content is protected !!