22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

ಬೆಳ್ತಂಗಡಿ : ದ.ಕ ಜಿಲ್ಲಾ ಖಾಝಿ ಹಾಗೂ ಬೆಳ್ತಂಗಡಿ ತಾಲೂಕಿನ ಹಲವು ಮಸೀದಿಗಳಲ್ಲಿ ಖಾಝಿಯಾದ ಫಝಲ್ ಕೋಯಮ್ಮ ಕೂರ ತಂಙಲ್(64ವ) ಜು.8 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಕೇರಳದ ಎಟ್ಟಿಕುಳಂನಲ್ಲಿರುವ ಮನೆಯಲ್ಲಿ ಹೃದಯಸ್ತಂಭನಕ್ಕೀಡಾಗಿ ನಿಧನರಾಗಿದ್ದಾರೆ. ಉಳ್ಳಾಲ ತಂಙಳ್ ಎಂದೇ ಪ್ರಸಿದ್ಧರಾದ ತಾಜುಲ್ ಉಲಮಾ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅವರ ಪುತ್ರರೂ ಆಗಿರುವ ಅಸೈಯದ್ ಫಝಲ್ ಕೋಯಮ್ಮ ತಂಙಲ್ ಪ್ರಸ್ತುತ ಉಳ್ಳಾಲ ಖಾಝಿಯಾಗಿದ್ದರು.

ಈಗ ಕೂರತ್ ತಂಙಳ್‌ರವರ ಜನಾಝ ಎಟ್ಟಿಕ್ಕುಳಂ ಸ್ವಂತ ಮನೆಯಲ್ಲಿದ್ದು, ಸಂಜೆ 5 ಗಂಟೆಗೆ ಶೈಖುನಾ ಸುಲ್ತಾನುಲ್ ಉಲಮಾರ ನೇತೃತ್ವದಲ್ಲಿ ಪುತ್ತೂರಿನ ಕೂರತ್‌ನಲ್ಲಿ ಜನಾಝ ನಮಾಝ್ ನಡೆಯಲಿದೆ.

Related posts

ಅಕ್ರಮವಾಗಿ ಸರಕಾರಿ ಜಾಗದಲ್ಲಿ ಮರ ಕಡಿಯುವಾಗ ಅರಣ್ಯ ಇಲಾಖೆಯಿಂದ ದಾಳಿ

Suddi Udaya

ನಾಳೆ ವಿದ್ಯುತ್‌ ನಿಲುಗಡೆ

Suddi Udaya

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೂಪರ್ 30 – ಪ್ರವೇಶ ಪರೀಕ್ಷೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜಾತ್ರಾಮಹೋತ್ಸವದ ಸಮಾಲೋಚನಾ ಸಭೆ

Suddi Udaya

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya
error: Content is protected !!