September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

ಬೆಳ್ತಂಗಡಿ : ದ.ಕ ಜಿಲ್ಲಾ ಖಾಝಿ ಹಾಗೂ ಬೆಳ್ತಂಗಡಿ ತಾಲೂಕಿನ ಹಲವು ಮಸೀದಿಗಳಲ್ಲಿ ಖಾಝಿಯಾದ ಫಝಲ್ ಕೋಯಮ್ಮ ಕೂರ ತಂಙಲ್(64ವ) ಜು.8 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಇವರು ಕೇರಳದ ಎಟ್ಟಿಕುಳಂನಲ್ಲಿರುವ ಮನೆಯಲ್ಲಿ ಹೃದಯಸ್ತಂಭನಕ್ಕೀಡಾಗಿ ನಿಧನರಾಗಿದ್ದಾರೆ. ಉಳ್ಳಾಲ ತಂಙಳ್ ಎಂದೇ ಪ್ರಸಿದ್ಧರಾದ ತಾಜುಲ್ ಉಲಮಾ ಅಬ್ದುರ್ರಹ್ಮಾನ್ ಕುಂಞಿಕೋಯ ತಂಙಳ್ ಅವರ ಪುತ್ರರೂ ಆಗಿರುವ ಅಸೈಯದ್ ಫಝಲ್ ಕೋಯಮ್ಮ ತಂಙಲ್ ಪ್ರಸ್ತುತ ಉಳ್ಳಾಲ ಖಾಝಿಯಾಗಿದ್ದರು.

ಈಗ ಕೂರತ್ ತಂಙಳ್‌ರವರ ಜನಾಝ ಎಟ್ಟಿಕ್ಕುಳಂ ಸ್ವಂತ ಮನೆಯಲ್ಲಿದ್ದು, ಸಂಜೆ 5 ಗಂಟೆಗೆ ಶೈಖುನಾ ಸುಲ್ತಾನುಲ್ ಉಲಮಾರ ನೇತೃತ್ವದಲ್ಲಿ ಪುತ್ತೂರಿನ ಕೂರತ್‌ನಲ್ಲಿ ಜನಾಝ ನಮಾಝ್ ನಡೆಯಲಿದೆ.

Related posts

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಕ್ಷಾಬಂಧನ

Suddi Udaya

ಕೆಸರು ಗದ್ದೆಯಾದ ನ್ಯಾಯತರ್ಪು ಹಾಕೋಟೆ ರಸ್ತೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

Suddi Udaya

ಎಕ್ಸೆಲ್ ನಿಂದ ಗುರುವಾಯನಕೆರೆ ಸರ್ಕಾರಿ ಶಾಲೆಗೆ ಪೀಠೋಪರಣಗಳ ಖರೀದಿಗೆ ಲಕ್ಷ ಮೊತ್ತದ ಚೆಕ್ ಹಸ್ತಾಂತರ

Suddi Udaya

ಇತ್ತೀಚೆಗೆ ಮೃತರಾದ ಕುಕ್ಕಪ್ಪ ಗೌಡರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!