32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

ಉಜಿರೆ: ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ಅವರಿಗೆ ಉಜಿರೆ ಕೆ ಎಸ್ ಎಂ ಸಿ ಎ ಘಟಕದಿಂದ ಅಭಿನಂದನೆ ಸಲ್ಲಿಸಲಾಯಿತು.


ಕಾರ್ಯಕ್ರಮದಲ್ಲಿ ಉಜಿರೆ ಚರ್ಚಿನ ಧರ್ಮಗುರುಗಳು ಫಾ| ಮ್ಯಾಥ್ಯೂ ಅಂಬಾಟ್ ಶಾಲನ್ನು ಹೂದಿಸಿ ಸನ್ಮಾನಿಸಿದರು.

ಧರ್ಮಸ್ಥಳ ಕೆ ಎಸ್ ಎಂ ಸಿ ಎ ಕಾರ್ಯದರ್ಶಿ ಜೇಮ್ಸ್ ನೆಲ್ಲಿಕುನ್ನೆಲ್, ಉಜಿರೆ ಕೆ ಎಸ್ ಎಂ ಸಿ ಎ ಘಟಕ ಅಧ್ಯಕ್ಷ ಜೋಬಿ ಮುಳವನ, ಡ್ಯಾನಿಶ್ ಕೊಳಪುರಾತ್, ಸನ್ನಿ ಬೆಳಾಲು ರಿನ್ಸ್ ನೆರಪ್ಪೆಲ್ ಉಪಸ್ಥಿತರಿದ್ದರು.

ಪ್ರಸ್ತುತ ಜೈಸನ್ ಪಟ್ಟೆರಿಲ್ ಅವರು ಕೆ ಎಸ್ ಎಮ್ ಸಿ ಎ ಧರ್ಮಸ್ಥಳ ವಲಯದ ಅಧ್ಯಕ್ಷರಾಗಿರುತ್ತಾರೆ.

Related posts

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲೆಗೆ ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಪುಸ್ತಕ ಹಾಗೂ ಪೀಠೋಪಕರಣಗಳ ಉದ್ಘಾಟನೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಯೋಗ ರತ್ನ ಪ್ರಶಸ್ತಿಗೆ ಖುಷಿ. ಹೆಚ್, ಮೈಸೂರು ಆಯ್ಕೆ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿ ಪೂರ್ವ ಕಾಲೇಜು ರಾಷ್ಟ್ರ ಮಟ್ಟದ ಜೆ.ಇ.ಇ. ಮೇನ್ಸ್ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ

Suddi Udaya

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ನಿಟ್ಟಡೆ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಶಿಕ್ಷಕ ರಕ್ಷಕ ಸಂಘದ ಸಭೆ

Suddi Udaya
error: Content is protected !!