22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ರವರಿಗೆ ಉಜಿರೆ ಕೆ.ಎಸ್.ಎಂ.ಸಿ.ಎ ಘಟಕದಿಂದ ಅಭಿನಂದನೆ

ಉಜಿರೆ: ಗ್ಲೋಬಲ್ ಕ್ಯಾಥೋಲಿಕ್ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ಆಯ್ಕೆಯಾದ ಜೈಸನ್ ಪಟ್ಟೇರಿಲ್ ಅವರಿಗೆ ಉಜಿರೆ ಕೆ ಎಸ್ ಎಂ ಸಿ ಎ ಘಟಕದಿಂದ ಅಭಿನಂದನೆ ಸಲ್ಲಿಸಲಾಯಿತು.


ಕಾರ್ಯಕ್ರಮದಲ್ಲಿ ಉಜಿರೆ ಚರ್ಚಿನ ಧರ್ಮಗುರುಗಳು ಫಾ| ಮ್ಯಾಥ್ಯೂ ಅಂಬಾಟ್ ಶಾಲನ್ನು ಹೂದಿಸಿ ಸನ್ಮಾನಿಸಿದರು.

ಧರ್ಮಸ್ಥಳ ಕೆ ಎಸ್ ಎಂ ಸಿ ಎ ಕಾರ್ಯದರ್ಶಿ ಜೇಮ್ಸ್ ನೆಲ್ಲಿಕುನ್ನೆಲ್, ಉಜಿರೆ ಕೆ ಎಸ್ ಎಂ ಸಿ ಎ ಘಟಕ ಅಧ್ಯಕ್ಷ ಜೋಬಿ ಮುಳವನ, ಡ್ಯಾನಿಶ್ ಕೊಳಪುರಾತ್, ಸನ್ನಿ ಬೆಳಾಲು ರಿನ್ಸ್ ನೆರಪ್ಪೆಲ್ ಉಪಸ್ಥಿತರಿದ್ದರು.

ಪ್ರಸ್ತುತ ಜೈಸನ್ ಪಟ್ಟೆರಿಲ್ ಅವರು ಕೆ ಎಸ್ ಎಮ್ ಸಿ ಎ ಧರ್ಮಸ್ಥಳ ವಲಯದ ಅಧ್ಯಕ್ಷರಾಗಿರುತ್ತಾರೆ.

Related posts

ಉಜಿರೆ: ಎಸ್.ಡಿ.ಎಂ ವಸತಿ ಪ.ಪೂ. ಕಾಲೇಜಿನ ಪ್ರಥಮ ಪ.ಪೂ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಬಂದಾರು: ಮುರ್ತಾಜೆ ಎಂಬಲ್ಲಿ ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

Suddi Udaya

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya
error: Content is protected !!