April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

ಕಣಿಯೂರು : ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಕಣಿಯೂರು ಘಟಕದ ವತಿಯಿಂದ ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು.8ರಂದು ಶ್ರಮದಾನವನ್ನು ನಡೆಸಲಾಯಿತು.
ಶ್ರಮದಾನದಲ್ಲಿ ಶಾಲಾ ಅಡಿಕೆ ತೋಟದಲ್ಲಿ ಕಳೆ ಗಿಡಗಳನ್ನು ಸ್ವಚ್ಚ ಗೊಳಿಸುವ ಮತ್ತು ಅಡಿಕೆ ಗಿಡಕ್ಕೆ ಗೊಬ್ಬರ ಮತ್ತು ಸೊಪ್ಪು ಹಾಕುವ ಕೆಲಸವನ್ನು ನಿರ್ವಹಿಸಲಾಯಿತು.


ಶ್ರಮದಾನದಲ್ಲಿ ಶಾಲೆಯ ಪೋಷಕರು ಮತ್ತು ವಿಪತ್ತು ಸ್ವಯಂ ಸೇವಕರಾದ ಉಮೇಶ್ ಗೌಡ, ಶ್ರೀಲತಾ, ವಿಮಲಾ ಬಂದಾರು, ಶರತ್, ರೋಹಿತ್ ಕಣಿಯೂರು, ವಿನಯಚಂದ್ರ, ಆನಂದ ಗೌಡ ಮೊಗ್ರು ಭಾಗವಹಿಸಿದರು. ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ, ವಲಯದ ಮೇಲ್ವಿಚಾರಕರಾದ ಶಿವಾನಂದ ರವರು ಪ್ರೇರಣೆ ನೀಡಿದರು.


ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲರಿಗೂ ಶಾಲಾ ಮುಖ್ಯೋಪಾಧ್ಯಾಯ ವಿಶ್ವನಾಥ್ ರವರು ಧನ್ಯವಾದ ಸಲ್ಲಿಸಿದರು.

Related posts

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿ ಪಿಎಂ ಶ್ರೀ ಮಾದರಿ ಶಾಲಾ ವಾರ್ಷಿಕೋತ್ಸವ

Suddi Udaya

ವೇಣೂರು ವಲಯದಲ್ಲಿ ಧರ್ಮಸ್ಥಳ ಲಕ್ಷ ದೀಪೋತ್ಸವದ ಪಾದಯಾತ್ರೆ ಸಮಾಲೋಚನಾ ಸಭೆ ಮತ್ತು ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿವಿ, ಮೂಗು, ಗಂಟಲು ತಪಾಸಣಾ ಶಿಬಿರ

Suddi Udaya
error: Content is protected !!