23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಘಟಕದಿಂದ ಬಂದಾರು ಸ.ಹಿ.ಪ್ರಾ. ಶಾಲೆಯಲ್ಲಿ ಶ್ರಮದಾನ

ಕಣಿಯೂರು : ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆ ಸಮಿತಿ ಕಣಿಯೂರು ಘಟಕದ ವತಿಯಿಂದ ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜು.8ರಂದು ಶ್ರಮದಾನವನ್ನು ನಡೆಸಲಾಯಿತು.
ಶ್ರಮದಾನದಲ್ಲಿ ಶಾಲಾ ಅಡಿಕೆ ತೋಟದಲ್ಲಿ ಕಳೆ ಗಿಡಗಳನ್ನು ಸ್ವಚ್ಚ ಗೊಳಿಸುವ ಮತ್ತು ಅಡಿಕೆ ಗಿಡಕ್ಕೆ ಗೊಬ್ಬರ ಮತ್ತು ಸೊಪ್ಪು ಹಾಕುವ ಕೆಲಸವನ್ನು ನಿರ್ವಹಿಸಲಾಯಿತು.


ಶ್ರಮದಾನದಲ್ಲಿ ಶಾಲೆಯ ಪೋಷಕರು ಮತ್ತು ವಿಪತ್ತು ಸ್ವಯಂ ಸೇವಕರಾದ ಉಮೇಶ್ ಗೌಡ, ಶ್ರೀಲತಾ, ವಿಮಲಾ ಬಂದಾರು, ಶರತ್, ರೋಹಿತ್ ಕಣಿಯೂರು, ವಿನಯಚಂದ್ರ, ಆನಂದ ಗೌಡ ಮೊಗ್ರು ಭಾಗವಹಿಸಿದರು. ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ, ವಲಯದ ಮೇಲ್ವಿಚಾರಕರಾದ ಶಿವಾನಂದ ರವರು ಪ್ರೇರಣೆ ನೀಡಿದರು.


ಶ್ರಮದಾನದಲ್ಲಿ ಭಾಗವಹಿಸಿದ ಎಲ್ಲರಿಗೂ ಶಾಲಾ ಮುಖ್ಯೋಪಾಧ್ಯಾಯ ವಿಶ್ವನಾಥ್ ರವರು ಧನ್ಯವಾದ ಸಲ್ಲಿಸಿದರು.

Related posts

ಗುರುವಾಯನಕೆರೆ : ವೈಟ್‌ಹೌಸ್ ನಿವಾಸಿ ನಾರಾಯಣ ಪೂಜಾರಿ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ಸಂಸ್ಥೆಯಲ್ಲಿ ಆಟಿದ ರಂಗ್ ಕಾರ್ಯಕ್ರಮ

Suddi Udaya

ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಕುಣಿತಾ ಭಜನಾ ಉದ್ಘಾಟನೆ

Suddi Udaya
error: Content is protected !!