25.7 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಜು.7 ರಂದು ಶ್ರೀ ದುರ್ಗಾ ಭಜನಾ ಮಂಡಳಿಯ ಅಧ್ಯಕ್ಷ ಜಾರಪ್ಪ ಸಫಲ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ರಮೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ದಯಾನಂದ ಎಂ. ಶೆಟ್ಟಿ, ಕೋಶಾಧಿಕಾರಿಯಾಗಿ ಗಣೇಶ್ ಕನ್ನಾಜೆ, ಉಪಾಧ್ಯಕ್ಷರುಗಳಾಗಿ ಜಗದೀಶ್ ಕನ್ನಾಜೆ ಹಾಗೂ ಗೋಪಾಲ ಆಚಾರ್ಯ, ನಿರ್ವಹಣಾ ಸಮಿತಿಗೆ ಚಂದ್ರಶೇಖರ್ ಆಚಾರ್ಯ, ಜಯಂತ್, ಕೇಶವ ಆಚಾರ್ಯ, ಚಂದ್ರಶೇಖರ್, ತಿಮ್ಮಪ್ಪ ನಾಕ, ಸಲಹೆಗಾರರಾಗಿ ಚಿದಾನಂದ ಶೆಟ್ಟಿ, ರಜನಿ ಎಂ.ಆರ್., ಗೋಪಾಲ ಶೆಟ್ಟಿ, ಸದಸ್ಯರುಗಳಾಗಿ ಗಣೇಶ್ ಶೆಟ್ಟಿ, ನಾಗೇಶ್, ಶೇಖರ್ ಶೆಟ್ಟಿ, ಮಿತ್ರ ಕುಮಾರ್, ತಿಲಕ್‌ರಾಜ್, ಸದಾಶಿವ ಶೆಟ್ಟಿ, ಸುಂದರ ಶೆಟ್ಟಿ, ಹರೀಶ್, ಶ್ರವಣ್, ಮೋಹನ್, ಅಶೋಕ ಹಾಗೂ ಶ್ರೀನಿವಾಸ್ ಹೆಗ್ಡೆ ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಉಜಿರೆಯ ಬೆನಕ ಆಸ್ಪತ್ರೆ ಮತ್ತು ಬೆನಕ ಚಾರಿಟೇಬಲ್ ಟ್ರಸ್ಟ್ ನ ಪ್ರಾಯೋಜಕತ್ವದಲ್ಲಿ ಕಲ್ಮಂಜ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಆಪರೇಷನ್ ಸಿಂಧೂರ್” – ಪಹಲ್ಗಾಮ್ ದಾಳಿಗೆ ಪ್ರತೀಕಾರ

Suddi Udaya

ಸುಂದರ ಮಲೆಕುಡಿಯರ ಕೊಲೆ ಯತ್ನ ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಸ್ವಾಗತಾರ್ಹ: ಮಲೆಕುಡಿಯ ಸಂಘ ದಕ್ಷಿಣ ಕನ್ನಡ ಜಿಲ್ಲೆ

Suddi Udaya

ಮಡಂತ್ಯಾರು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಪಾರೆಂಕಿ ಶ್ರೀ ಮಹಿಷಾಮರ್ದಿನಿ ದೇವಸ್ಥಾನದ ಆವರಣದಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಬಳಂಜ: ನಾಲ್ಕೂರು ಬೊಳ್ಳಾಜೆ, ಪುಣ್ಕೆದೊಟ್ಟು ಪರಿಸರದಲ್ಲಿ ಚಿರತೆ ಹೆಜ್ಜೆಗುರುತು: ಅರಣ್ಯ ಇಲಾಖೆಗೆ ಮಾಹಿತಿ, ಚಿರತೆಯ ಸೆರೆಗೆ ಬೋನ್ ಅಳವಡಿಕೆ

Suddi Udaya
error: Content is protected !!