25.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಜು.7 ರಂದು ಶ್ರೀ ದುರ್ಗಾ ಭಜನಾ ಮಂಡಳಿಯ ಅಧ್ಯಕ್ಷ ಜಾರಪ್ಪ ಸಫಲ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ರಮೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ದಯಾನಂದ ಎಂ. ಶೆಟ್ಟಿ, ಕೋಶಾಧಿಕಾರಿಯಾಗಿ ಗಣೇಶ್ ಕನ್ನಾಜೆ, ಉಪಾಧ್ಯಕ್ಷರುಗಳಾಗಿ ಜಗದೀಶ್ ಕನ್ನಾಜೆ ಹಾಗೂ ಗೋಪಾಲ ಆಚಾರ್ಯ, ನಿರ್ವಹಣಾ ಸಮಿತಿಗೆ ಚಂದ್ರಶೇಖರ್ ಆಚಾರ್ಯ, ಜಯಂತ್, ಕೇಶವ ಆಚಾರ್ಯ, ಚಂದ್ರಶೇಖರ್, ತಿಮ್ಮಪ್ಪ ನಾಕ, ಸಲಹೆಗಾರರಾಗಿ ಚಿದಾನಂದ ಶೆಟ್ಟಿ, ರಜನಿ ಎಂ.ಆರ್., ಗೋಪಾಲ ಶೆಟ್ಟಿ, ಸದಸ್ಯರುಗಳಾಗಿ ಗಣೇಶ್ ಶೆಟ್ಟಿ, ನಾಗೇಶ್, ಶೇಖರ್ ಶೆಟ್ಟಿ, ಮಿತ್ರ ಕುಮಾರ್, ತಿಲಕ್‌ರಾಜ್, ಸದಾಶಿವ ಶೆಟ್ಟಿ, ಸುಂದರ ಶೆಟ್ಟಿ, ಹರೀಶ್, ಶ್ರವಣ್, ಮೋಹನ್, ಅಶೋಕ ಹಾಗೂ ಶ್ರೀನಿವಾಸ್ ಹೆಗ್ಡೆ ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಭಾರೀ ಗಾಳಿ ಮಳೆ: ಪಡಂಗಡಿ ವ್ಯಾಪ್ತಿಯಲ್ಲಿ ಮನೆ ಮೇಲೆ ಹಾಗೂ ರಸ್ತೆಗೆ ಬಿದ್ದ ಮರ : ಅಪಾರ ಹಾನಿ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಉಜಿರೆಯ ಎಸ್. ಡಿ. ಎಂ. ಡಿ. ಎಡ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

Suddi Udaya

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya
error: Content is protected !!