23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಜು.7 ರಂದು ಶ್ರೀ ದುರ್ಗಾ ಭಜನಾ ಮಂಡಳಿಯ ಅಧ್ಯಕ್ಷ ಜಾರಪ್ಪ ಸಫಲ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ರಮೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ದಯಾನಂದ ಎಂ. ಶೆಟ್ಟಿ, ಕೋಶಾಧಿಕಾರಿಯಾಗಿ ಗಣೇಶ್ ಕನ್ನಾಜೆ, ಉಪಾಧ್ಯಕ್ಷರುಗಳಾಗಿ ಜಗದೀಶ್ ಕನ್ನಾಜೆ ಹಾಗೂ ಗೋಪಾಲ ಆಚಾರ್ಯ, ನಿರ್ವಹಣಾ ಸಮಿತಿಗೆ ಚಂದ್ರಶೇಖರ್ ಆಚಾರ್ಯ, ಜಯಂತ್, ಕೇಶವ ಆಚಾರ್ಯ, ಚಂದ್ರಶೇಖರ್, ತಿಮ್ಮಪ್ಪ ನಾಕ, ಸಲಹೆಗಾರರಾಗಿ ಚಿದಾನಂದ ಶೆಟ್ಟಿ, ರಜನಿ ಎಂ.ಆರ್., ಗೋಪಾಲ ಶೆಟ್ಟಿ, ಸದಸ್ಯರುಗಳಾಗಿ ಗಣೇಶ್ ಶೆಟ್ಟಿ, ನಾಗೇಶ್, ಶೇಖರ್ ಶೆಟ್ಟಿ, ಮಿತ್ರ ಕುಮಾರ್, ತಿಲಕ್‌ರಾಜ್, ಸದಾಶಿವ ಶೆಟ್ಟಿ, ಸುಂದರ ಶೆಟ್ಟಿ, ಹರೀಶ್, ಶ್ರವಣ್, ಮೋಹನ್, ಅಶೋಕ ಹಾಗೂ ಶ್ರೀನಿವಾಸ್ ಹೆಗ್ಡೆ ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ನಾವೂರು ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಲಾಯಿಲ: ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜೀಯವರನ್ನುಭೇಟಿಯಾಗಿ ಆಶೀರ್ವಾದ ಪಡೆದ ಸಂಸದ ವಿಶ್ವೇಶ್ವರ ಹೆಗ್ಡೆ ಕಾಗೇರಿ, ಕುಮುಟ ಶಾಸಕ ದಿನಕರ ಶೆಟ್ಟಿ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya

ನಾರಾವಿ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದ ಉದ್ಘಾಟನೆ

Suddi Udaya
error: Content is protected !!