July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಜು.7 ರಂದು ಶ್ರೀ ದುರ್ಗಾ ಭಜನಾ ಮಂಡಳಿಯ ಅಧ್ಯಕ್ಷ ಜಾರಪ್ಪ ಸಫಲ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ರಮೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ದಯಾನಂದ ಎಂ. ಶೆಟ್ಟಿ, ಕೋಶಾಧಿಕಾರಿಯಾಗಿ ಗಣೇಶ್ ಕನ್ನಾಜೆ, ಉಪಾಧ್ಯಕ್ಷರುಗಳಾಗಿ ಜಗದೀಶ್ ಕನ್ನಾಜೆ ಹಾಗೂ ಗೋಪಾಲ ಆಚಾರ್ಯ, ನಿರ್ವಹಣಾ ಸಮಿತಿಗೆ ಚಂದ್ರಶೇಖರ್ ಆಚಾರ್ಯ, ಜಯಂತ್, ಕೇಶವ ಆಚಾರ್ಯ, ಚಂದ್ರಶೇಖರ್, ತಿಮ್ಮಪ್ಪ ನಾಕ, ಸಲಹೆಗಾರರಾಗಿ ಚಿದಾನಂದ ಶೆಟ್ಟಿ, ರಜನಿ ಎಂ.ಆರ್., ಗೋಪಾಲ ಶೆಟ್ಟಿ, ಸದಸ್ಯರುಗಳಾಗಿ ಗಣೇಶ್ ಶೆಟ್ಟಿ, ನಾಗೇಶ್, ಶೇಖರ್ ಶೆಟ್ಟಿ, ಮಿತ್ರ ಕುಮಾರ್, ತಿಲಕ್‌ರಾಜ್, ಸದಾಶಿವ ಶೆಟ್ಟಿ, ಸುಂದರ ಶೆಟ್ಟಿ, ಹರೀಶ್, ಶ್ರವಣ್, ಮೋಹನ್, ಅಶೋಕ ಹಾಗೂ ಶ್ರೀನಿವಾಸ್ ಹೆಗ್ಡೆ ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಶಿಶಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

Suddi Udaya

ಎಸ್ ಡಿ ಎಮ್ ಬೆಳ್ತಂಗಡಿ ಶಾಲೆಗೆ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತರ ಭೇಟಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

Suddi Udaya

ಧರ್ಮಸ್ಥಳ: ಕುಡುಮಶ್ರೀ ಟೈಗರ್ಸ್ ನಿಂದ 8ನೇ ವರ್ಷದ ಅದ್ದೂರಿಯ ಪಿಲಿಏಸ; ಸೆ.27-29: ಊದುಪೂಜೆ, ಹುಲಿಕುಣಿತ, ವೈಭವದ ಮೆರವಣಿಗೆ

Suddi Udaya

ರಾಜ್ಯಮಟ್ಟದ ಸಿಸರ್ ಕಪ್ 2025 ಕ್ರಿಕೆಟ್ ಪಂದ್ಯಾಟ : ಬೆಳ್ತಂಗಡಿ ಭಂಡಾರಿ ಯುವ ವೇದಿಕೆ ತಂಡ ಪ್ರಥಮ

Suddi Udaya
error: Content is protected !!