September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆ

ಲಾಯಿಲ: ಕನ್ನಾಜೆಯ ರುದ್ರಭೂಮಿ ಅಭಿವೃದ್ಧಿ ಸಮಿತಿಗೆ ನೂತನ ಪದಾಧಿಕಾರಿಗಳ ಆಯ್ಕೆಯು ಜು.7 ರಂದು ಶ್ರೀ ದುರ್ಗಾ ಭಜನಾ ಮಂಡಳಿಯ ಅಧ್ಯಕ್ಷ ಜಾರಪ್ಪ ಸಫಲ್ಯ ರವರ ಅಧ್ಯಕ್ಷತೆಯಲ್ಲಿ ನಡೆಯಿತು.


ನೂತನ ಅಧ್ಯಕ್ಷರಾಗಿ ರಮೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ದಯಾನಂದ ಎಂ. ಶೆಟ್ಟಿ, ಕೋಶಾಧಿಕಾರಿಯಾಗಿ ಗಣೇಶ್ ಕನ್ನಾಜೆ, ಉಪಾಧ್ಯಕ್ಷರುಗಳಾಗಿ ಜಗದೀಶ್ ಕನ್ನಾಜೆ ಹಾಗೂ ಗೋಪಾಲ ಆಚಾರ್ಯ, ನಿರ್ವಹಣಾ ಸಮಿತಿಗೆ ಚಂದ್ರಶೇಖರ್ ಆಚಾರ್ಯ, ಜಯಂತ್, ಕೇಶವ ಆಚಾರ್ಯ, ಚಂದ್ರಶೇಖರ್, ತಿಮ್ಮಪ್ಪ ನಾಕ, ಸಲಹೆಗಾರರಾಗಿ ಚಿದಾನಂದ ಶೆಟ್ಟಿ, ರಜನಿ ಎಂ.ಆರ್., ಗೋಪಾಲ ಶೆಟ್ಟಿ, ಸದಸ್ಯರುಗಳಾಗಿ ಗಣೇಶ್ ಶೆಟ್ಟಿ, ನಾಗೇಶ್, ಶೇಖರ್ ಶೆಟ್ಟಿ, ಮಿತ್ರ ಕುಮಾರ್, ತಿಲಕ್‌ರಾಜ್, ಸದಾಶಿವ ಶೆಟ್ಟಿ, ಸುಂದರ ಶೆಟ್ಟಿ, ಹರೀಶ್, ಶ್ರವಣ್, ಮೋಹನ್, ಅಶೋಕ ಹಾಗೂ ಶ್ರೀನಿವಾಸ್ ಹೆಗ್ಡೆ ಇವರುಗಳನ್ನು ಆಯ್ಕೆ ಮಾಡಲಾಯಿತು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಪಡಂಗಡಿ: ಕರುವಿನ ಮೇಲೆ ಚಿರತೆ ದಾಳಿ

Suddi Udaya

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ

Suddi Udaya

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಸದಾನಂದ ಮುಂಡಾಡಿ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!