25.5 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

ಲಾಯಿಲ: ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ವತಿಯಿಂದ ನಡೆಯುವ 36 ನೇ ವರುಷದ ಸಾರ್ವಜನಿಕ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ವಿಘ್ನೇಶ್ವರ ಕಲಾಮಂದಿರದಲ್ಲಿ ನಡೆಯಿತು..

ಪ್ರಧಾನ ಕಾರ್ಯದರ್ಶಿಯಾಗಿ ರುಕ್ಮಯ ಕನ್ನಾಜೆ ಮುಂದುವರಿದು ನೂತನ ಅಧ್ಯಕ್ಷರಾಗಿ ಆರ್.ರಮೇಶ್ ಲಾಯಿಲ ಇವರನ್ನು ಆಯ್ಕೆ ಮಾಡಲಾಯಿತು.

ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್ ರಾಘವೇಂದ್ರ ನಗರ, ಕೋಶಾಧಿಕಾರಿಯಾಗಿ ಸುರೇಂದ್ರ ಎಲ್.ಜೆ, ಉಪಾಧ್ಯಕ್ಷರಾಗಿ ಪ್ರಕಾಶ್ ಕಾಶಿಬೆಟ್ಟು, ಗಂಗಾಧರ್ ಹೆಗ್ಡೆ ಹಾಗೂ ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ ಗಣೇಶ್ ಲಾಯಿಲ, ಚಿನ್ನಯ ಕುಲಾಲ್, ಅನ್ನದಾನ ಸಮಿತಿ ಸಂಚಾಲಕರಾಗಿ ಸುರೇಶ್ ಬರೆಮೇಲು , ಸದಸ್ಯರಾಗಿ ಅನಿಲ್ ಕಕ್ಕೇನ, ಸುಜಿತ್ ಗುರಿಂಗಾನ, ಸೀತಾರಾಮ ಹೆಗ್ಡೆ, ಶಶಿಕುಮಾರ್ ಅಯೋಧ್ಯನಗರ ಇವರುಗಳು ಸರ್ವಾನುಮತದಿಂದ ಆಯ್ಕೆಯಾದರು.
ಸಮಿತಿಯ ಹಿರಿಯ ಸಲಹೆಗಾರರುಗಳು, ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ : ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಕಾರ್ಯಕ್ರಮ

Suddi Udaya

“ಬಂಟರ ಕ್ರೀಡಾಕೂಟ-2026” ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya

ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಸದಾನಂದ ಮುಂಡಾಡಿ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya
error: Content is protected !!