April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

ನೆರಿಯ : ಗಂಡಿಬಾಗಿಲಿನ ಸಂತ ತೋಮಸರ ದೇವಾಲಯದಲ್ಲಿ ಪಾಲಕರಾದ ಸಂತ ತೋಮಸರ ಹುತಾತ್ಮ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಭಕ್ತಿ ಪೂರ್ವಕ ರಾಸ ಬಲಿಪೂಜೆಯ ಜೊತೆಯಲ್ಲಿ ಚರ್ಚ್ ನ ಸಂಡೆ ಸ್ಕೂಲ್ ವಿದ್ಯಾರ್ಥಿಗಳ ಪ್ರತಿಭಾ ಸಂಗಮವು ಜು. 7ರಂದು ಸೆಂಟ್ ತೋಮಸ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ರೆ.ಫಾ. ಬಿನು ಸಿ ಎಂ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ದಿನದ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮೋಪದೇಶದ ಪ್ರದಾನ ಅದ್ಯಾಪಕ ಶಿಜು ಚೇಟ್ಟು ತಡತ್ತಿಲ್ ವಹಿಸಿದರು. ಆಲ್ಬಿನ್ ತೆಕ್ಕೆಮುರಿ, ಆಲ್ಫಿಯ ನಂದಲತ್ತ್, ಚರ್ಚ್ ನ ಧರ್ಮ ಗುರುಗಳಾದ ವಂದನಿಯ ಫಾ. ಜೋಸ್ ಆಯಾಮ್ಕುಡಿ, ಟ್ರಸ್ಟಿ ಗಳಾದ ಕುರಿಯನ್, ವಂದನಿಯ ಸಿಸ್ಟೆರ್ ಟ್ರೀಸ, ಶ್ರೀಮತಿ ದೀಪ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ: ಮಾಚಾರಿನಲ್ಲಿ ಎಸ್‌ವೈಎಸ್ 30 ನೇ ವಾರ್ಷಿಕ ಪ್ರಚಾರಾರ್ಥ ಕಾರ್ಯಕ್ರಮ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya

ಕೊಕ್ಕಡ: ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya
error: Content is protected !!