25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

ನೆರಿಯ : ಗಂಡಿಬಾಗಿಲಿನ ಸಂತ ತೋಮಸರ ದೇವಾಲಯದಲ್ಲಿ ಪಾಲಕರಾದ ಸಂತ ತೋಮಸರ ಹುತಾತ್ಮ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಭಕ್ತಿ ಪೂರ್ವಕ ರಾಸ ಬಲಿಪೂಜೆಯ ಜೊತೆಯಲ್ಲಿ ಚರ್ಚ್ ನ ಸಂಡೆ ಸ್ಕೂಲ್ ವಿದ್ಯಾರ್ಥಿಗಳ ಪ್ರತಿಭಾ ಸಂಗಮವು ಜು. 7ರಂದು ಸೆಂಟ್ ತೋಮಸ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ರೆ.ಫಾ. ಬಿನು ಸಿ ಎಂ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ದಿನದ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮೋಪದೇಶದ ಪ್ರದಾನ ಅದ್ಯಾಪಕ ಶಿಜು ಚೇಟ್ಟು ತಡತ್ತಿಲ್ ವಹಿಸಿದರು. ಆಲ್ಬಿನ್ ತೆಕ್ಕೆಮುರಿ, ಆಲ್ಫಿಯ ನಂದಲತ್ತ್, ಚರ್ಚ್ ನ ಧರ್ಮ ಗುರುಗಳಾದ ವಂದನಿಯ ಫಾ. ಜೋಸ್ ಆಯಾಮ್ಕುಡಿ, ಟ್ರಸ್ಟಿ ಗಳಾದ ಕುರಿಯನ್, ವಂದನಿಯ ಸಿಸ್ಟೆರ್ ಟ್ರೀಸ, ಶ್ರೀಮತಿ ದೀಪ ಮೊದಲಾದವರು ಉಪಸ್ಥಿತರಿದ್ದರು.

Related posts

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಇಲಾಖೆ ಅಧಿಕಾರಿಗಳ ಅನುಪಸ್ಥಿತಿ ಶಿಶಿಲ ಗ್ರಾಮ ಕೆ. ಡಿ. ಪಿ ಸಭೆ ಮೂಂದೂಡಿಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ 2023-24ನೆಯ ಸಾಲಿನಲ್ಲಿ ದಾಖಲೆಯ ನೇರ ನೇಮಕಾತಿಯ ಮೂಲಕ ಉದ್ಯೋಗಾವಕಾಶ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ಮಸ್ ಹಾಗೂ ಹೊಸ ವರುಷದ ಸ್ಪೆಷಲ್ ಆಫರ್

Suddi Udaya
error: Content is protected !!