22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

ನೆರಿಯ : ಗಂಡಿಬಾಗಿಲಿನ ಸಂತ ತೋಮಸರ ದೇವಾಲಯದಲ್ಲಿ ಪಾಲಕರಾದ ಸಂತ ತೋಮಸರ ಹುತಾತ್ಮ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಭಕ್ತಿ ಪೂರ್ವಕ ರಾಸ ಬಲಿಪೂಜೆಯ ಜೊತೆಯಲ್ಲಿ ಚರ್ಚ್ ನ ಸಂಡೆ ಸ್ಕೂಲ್ ವಿದ್ಯಾರ್ಥಿಗಳ ಪ್ರತಿಭಾ ಸಂಗಮವು ಜು. 7ರಂದು ಸೆಂಟ್ ತೋಮಸ್ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ರೆ.ಫಾ. ಬಿನು ಸಿ ಎಂ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ದಿನದ ಸಂದೇಶವನ್ನು ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮೋಪದೇಶದ ಪ್ರದಾನ ಅದ್ಯಾಪಕ ಶಿಜು ಚೇಟ್ಟು ತಡತ್ತಿಲ್ ವಹಿಸಿದರು. ಆಲ್ಬಿನ್ ತೆಕ್ಕೆಮುರಿ, ಆಲ್ಫಿಯ ನಂದಲತ್ತ್, ಚರ್ಚ್ ನ ಧರ್ಮ ಗುರುಗಳಾದ ವಂದನಿಯ ಫಾ. ಜೋಸ್ ಆಯಾಮ್ಕುಡಿ, ಟ್ರಸ್ಟಿ ಗಳಾದ ಕುರಿಯನ್, ವಂದನಿಯ ಸಿಸ್ಟೆರ್ ಟ್ರೀಸ, ಶ್ರೀಮತಿ ದೀಪ ಮೊದಲಾದವರು ಉಪಸ್ಥಿತರಿದ್ದರು.

Related posts

ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪಡಂಗಡಿ ಪಂಚಾಯತ್ ಸದಸ್ಯರು

Suddi Udaya

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya

ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಹುಟ್ಟೂರ ಸಮ್ಮಾನ

Suddi Udaya

ನಾರಾವಿ ಸ.ಉ.ಪ್ರಾ. ಶಾಲೆಯಲ್ಲಿ ದಾನಿಗಳಿಂದ ಉಚಿತ ಬ್ಯಾಗ್ ವಿತರಣೆ

Suddi Udaya

ಉಜಿರೆ : ಅತ್ತಾಜೆಯಲ್ಲಿರುವ ಎಮ್. ಆರ್. ಎಫ್ ಘಟಕದಲ್ಲಿ ಒಣ ಕಸ ವಿಲೇವಾರಿ ಕುರಿತು ಅರಸಿನಮಕ್ಕಿ, ಶಿಬಾಜೆ ಗ್ರಾಮ ಪಂಚಾಯತ್ ನಲ್ಲಿ ಮಾಹಿತಿ ಕಾರ್ಯ

Suddi Udaya
error: Content is protected !!