38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

ಗೇರುಕಟ್ಟೆ: ಇಲ್ಲಿಯ ಮಲ್ಲೊಟ್ಟು ರಸ್ತೆಯ ಶಕ್ತಿಸದನ ಬಳಿ ಹರ್ಪಲ ಭಂಡಾರಿಕೋಡಿ ಕೊಯ್ಯೂರಿಗೆ ಹೋಗುವ ರಸ್ತೆಯು ಹದಗೆಟ್ಟಿದ್ದು ಸಾರ್ವಜನಿಕರು ಓಡಾಡಲು ಪರದಾಡುತಿದ್ದರು. ಸಮಸ್ಯೆಯನ್ನು ಮನಗಂಡ ಸ್ಥಳೀಯ ಯುವಕರ ತಂಡ ರಸ್ತೆಯನ್ನು ದುರಸ್ಥಿಗೊಳಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

ಸ್ಥಳೀಯರಾದ ಪುರಂದರ ಶೆಟ್ಟಿ ಬಂಡಾರಿಕೊಡಿ, ಜಯಕರ ಶೆಟ್ಟಿ, ಕೇಶವ, ಗಿರೀಶ್, ನಿತಿನ್, ನವೀನ್, ಮನೋಹರ, ರವಿ, ಜಗದೀಶ್ ಹರ್ಪಲ, ಪ್ರಸಾದ್ ಹರ್ಪಲ, ಅರವಿಂದ ಹರ್ಪಲ, ಸುಂದರ ಕುಳಾಯಿ , ಪವನ್, ರಾಜೇಶ್ ಮೊದಲಾದ ಯುವಕರ ತಂಡ ಭಾಗವಹಿಸಿತ್ತು. ಗೇರುಕಟ್ಟೆ ಬಿಜೆಪಿ ಯುವ ನಾಯಕ ಕರುಣಾಕರ ಶೆಟ್ಟಿ ಇವರು ಪಿಕ್ ಅಪ್ ವಾಹನವನ್ನು ನೀಡಿ ಸಹಕರಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನ ರಾಜುರಾಮ್ ರಾಜಸ್ಥಾನದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವು

Suddi Udaya

ಪರ್ಸ್ ಹಿಂದಿರುಗಿಸಿ ಕೊಟ್ಟು ಮಾನವೀಯತೆ ಮೆರೆದ ಕೆಎಸ್.ಆರ್.ಟಿ.ಸಿ ಬಸ್ಸು ಸಿಬ್ಬಂದಿ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya
error: Content is protected !!