22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

ಗೇರುಕಟ್ಟೆ: ಇಲ್ಲಿಯ ಮಲ್ಲೊಟ್ಟು ರಸ್ತೆಯ ಶಕ್ತಿಸದನ ಬಳಿ ಹರ್ಪಲ ಭಂಡಾರಿಕೋಡಿ ಕೊಯ್ಯೂರಿಗೆ ಹೋಗುವ ರಸ್ತೆಯು ಹದಗೆಟ್ಟಿದ್ದು ಸಾರ್ವಜನಿಕರು ಓಡಾಡಲು ಪರದಾಡುತಿದ್ದರು. ಸಮಸ್ಯೆಯನ್ನು ಮನಗಂಡ ಸ್ಥಳೀಯ ಯುವಕರ ತಂಡ ರಸ್ತೆಯನ್ನು ದುರಸ್ಥಿಗೊಳಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

ಸ್ಥಳೀಯರಾದ ಪುರಂದರ ಶೆಟ್ಟಿ ಬಂಡಾರಿಕೊಡಿ, ಜಯಕರ ಶೆಟ್ಟಿ, ಕೇಶವ, ಗಿರೀಶ್, ನಿತಿನ್, ನವೀನ್, ಮನೋಹರ, ರವಿ, ಜಗದೀಶ್ ಹರ್ಪಲ, ಪ್ರಸಾದ್ ಹರ್ಪಲ, ಅರವಿಂದ ಹರ್ಪಲ, ಸುಂದರ ಕುಳಾಯಿ , ಪವನ್, ರಾಜೇಶ್ ಮೊದಲಾದ ಯುವಕರ ತಂಡ ಭಾಗವಹಿಸಿತ್ತು. ಗೇರುಕಟ್ಟೆ ಬಿಜೆಪಿ ಯುವ ನಾಯಕ ಕರುಣಾಕರ ಶೆಟ್ಟಿ ಇವರು ಪಿಕ್ ಅಪ್ ವಾಹನವನ್ನು ನೀಡಿ ಸಹಕರಿಸಿದ್ದಾರೆ.

Related posts

ಸಾರ್ವಜನಿಕ ಪ್ರದೇಶದಲ್ಲಿ ತ್ಯಾಜ್ಯ ಎಸೆದವರಿಂದಲೇ ತೆರವುಗೊಳಿಸಿ ದಂಡ ವಿಧಿಸಿದ ಪಡಂಗಡಿ ಗ್ರಾ.ಪಂ.

Suddi Udaya

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya

ಕಲ್ಲೇರಿ ಎಟಿಎಂ ಕೇಂದ್ರಕ್ಕೆ ನುಗ್ಗಿದ ಖದೀಮರು, ಕಳ್ಳತನಕ್ಕೆ ಯತ್ನ ಸೊತ್ತುಗಳಿಗೆ ಹಾನಿ

Suddi Udaya

ಬೆಳ್ತಂಗಡಿ :ಸ್ಕ್ರೀನ್ ಪ್ರಿಂಟ್ ಮಾಲಕ ಬಿ.ಕೆ. ಹರಿಪ್ರಸಾದ್ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ರೋವರ್ಸ್ – ರೇಂಜರ್ಸ್ ಘಟಕ ಹಾಗೂ ವಾಣಿಜ್ಯ ಸಂಘದ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಎಸ್.ಡಿ.ಪಿ.ಐ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕ್ರೀಡಾಕೂಟ

Suddi Udaya
error: Content is protected !!