23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

ಗೇರುಕಟ್ಟೆ: ಇಲ್ಲಿಯ ಮಲ್ಲೊಟ್ಟು ರಸ್ತೆಯ ಶಕ್ತಿಸದನ ಬಳಿ ಹರ್ಪಲ ಭಂಡಾರಿಕೋಡಿ ಕೊಯ್ಯೂರಿಗೆ ಹೋಗುವ ರಸ್ತೆಯು ಹದಗೆಟ್ಟಿದ್ದು ಸಾರ್ವಜನಿಕರು ಓಡಾಡಲು ಪರದಾಡುತಿದ್ದರು. ಸಮಸ್ಯೆಯನ್ನು ಮನಗಂಡ ಸ್ಥಳೀಯ ಯುವಕರ ತಂಡ ರಸ್ತೆಯನ್ನು ದುರಸ್ಥಿಗೊಳಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

ಸ್ಥಳೀಯರಾದ ಪುರಂದರ ಶೆಟ್ಟಿ ಬಂಡಾರಿಕೊಡಿ, ಜಯಕರ ಶೆಟ್ಟಿ, ಕೇಶವ, ಗಿರೀಶ್, ನಿತಿನ್, ನವೀನ್, ಮನೋಹರ, ರವಿ, ಜಗದೀಶ್ ಹರ್ಪಲ, ಪ್ರಸಾದ್ ಹರ್ಪಲ, ಅರವಿಂದ ಹರ್ಪಲ, ಸುಂದರ ಕುಳಾಯಿ , ಪವನ್, ರಾಜೇಶ್ ಮೊದಲಾದ ಯುವಕರ ತಂಡ ಭಾಗವಹಿಸಿತ್ತು. ಗೇರುಕಟ್ಟೆ ಬಿಜೆಪಿ ಯುವ ನಾಯಕ ಕರುಣಾಕರ ಶೆಟ್ಟಿ ಇವರು ಪಿಕ್ ಅಪ್ ವಾಹನವನ್ನು ನೀಡಿ ಸಹಕರಿಸಿದ್ದಾರೆ.

Related posts

ಫೆ.7-10: ಶಿಶಿಲ ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಜೂ.13: ಗುರುವಾಯನಕೆರೆ 11ಕೆವಿ ಫೀಡರಿನಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿಯಲ್ಲಿ ‘ಮಾದಕ ವಸ್ತು ತಡೆ ಜಾಗೃತಿ ಬೃಹತ್ ಕಾಲ್ನಡಿಗೆ ಜಾಥಾ’

Suddi Udaya

ಪೂಂಜಾ ಶ್ರೀ ಪಂಚದುರ್ಗಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಜೂ. 3: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ನಿಂದ ‘ದಿ ಕೇರಳ ಸ್ಟೋರಿ’ ಚಲನಚಿತ್ರದ ಉಚಿತ ಪ್ರದರ್ಶನ

Suddi Udaya
error: Content is protected !!