23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

ಗೇರುಕಟ್ಟೆ: ಇಲ್ಲಿಯ ಮಲ್ಲೊಟ್ಟು ರಸ್ತೆಯ ಶಕ್ತಿಸದನ ಬಳಿ ಹರ್ಪಲ ಭಂಡಾರಿಕೋಡಿ ಕೊಯ್ಯೂರಿಗೆ ಹೋಗುವ ರಸ್ತೆಯು ಹದಗೆಟ್ಟಿದ್ದು ಸಾರ್ವಜನಿಕರು ಓಡಾಡಲು ಪರದಾಡುತಿದ್ದರು. ಸಮಸ್ಯೆಯನ್ನು ಮನಗಂಡ ಸ್ಥಳೀಯ ಯುವಕರ ತಂಡ ರಸ್ತೆಯನ್ನು ದುರಸ್ಥಿಗೊಳಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

ಸ್ಥಳೀಯರಾದ ಪುರಂದರ ಶೆಟ್ಟಿ ಬಂಡಾರಿಕೊಡಿ, ಜಯಕರ ಶೆಟ್ಟಿ, ಕೇಶವ, ಗಿರೀಶ್, ನಿತಿನ್, ನವೀನ್, ಮನೋಹರ, ರವಿ, ಜಗದೀಶ್ ಹರ್ಪಲ, ಪ್ರಸಾದ್ ಹರ್ಪಲ, ಅರವಿಂದ ಹರ್ಪಲ, ಸುಂದರ ಕುಳಾಯಿ , ಪವನ್, ರಾಜೇಶ್ ಮೊದಲಾದ ಯುವಕರ ತಂಡ ಭಾಗವಹಿಸಿತ್ತು. ಗೇರುಕಟ್ಟೆ ಬಿಜೆಪಿ ಯುವ ನಾಯಕ ಕರುಣಾಕರ ಶೆಟ್ಟಿ ಇವರು ಪಿಕ್ ಅಪ್ ವಾಹನವನ್ನು ನೀಡಿ ಸಹಕರಿಸಿದ್ದಾರೆ.

Related posts

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya

ಲಾಯಿಲ : ಪ್ರಸನ್ನ ಸಿ.ಬಿ.ಎಸ್.ಸಿ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಾರಾವಿ ಸೂರ್ಯನಾರಾಯಣ ದೇವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಸಿಎ ಪರೀಕ್ಷೆಯಲ್ಲಿ ಮಡಂತ್ಯಾರಿನ ಅಲ್ ಸ್ಟನ್ ಸೋನಿಲ್ ಡಯಾಸ್ ತೇರ್ಗಡೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಉಪ್ಪಿನಂಗಡಿ ಶಾಖೆ ಸ್ಥಳಾಂತರಗೊಂಡು ಶುಭಾರಂಭ

Suddi Udaya
error: Content is protected !!