24.8 C
ಪುತ್ತೂರು, ಬೆಳ್ತಂಗಡಿ
April 1, 2025
ತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಪದಾಧಿಕಾರಿಗಳ ಆಯ್ಕೆ

ಉಜಿರೆ: ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಇದರ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಪ್ರಧಾನ ಸಂಯೋಜಕರಾಗಿ ರಜತ್ ಪಡ್ಕೆ , ದ್ವಿತೀಯ ವಿಜ್ಞಾನ., ಸಹ ಸಂಯೋಜಕಿಯಾಗಿ ಗೌತಮಿ ಜಿ , ದ್ವಿತೀಯ ವಾಣಿಜ್ಯಶಾಸ್ತ್ರ ಆಯ್ಕೆಯಾದರು.

ತರಗತಿವಾರು ಸಂಯೋಜಕರಾಗಿ ಅಪೂರ್ವ ಎಂ , ದ್ವಿತೀಯ ವಿಜ್ಞಾನ ಹಾಗೂ ಮಿಹಿರ್ ಕೇಲ್ಕರ್ , ದ್ವಿತೀಯ ವಾಣಿಜ್ಯಶಾಸ್ತ್ರ ;
ಅಂಜನಾ ಎಂ.ಆರ್ , ಪ್ರಥಮ ವಿಜ್ಞಾನ ; ಶ್ರೀಪೂರ್ಣ, ಪ್ರಥಮ ಕಲಾ ವಿಭಾಗ ಹಾಗೂ ಧರೇಶ್ ಪ್ರಥಮ ಕಲಾ ವಿಭಾಗ.
ಇವರು ಆಯ್ಕೆ ಆಗಿದ್ದಾರೆ.

Related posts

ಮದ್ದಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಪೂರ್ವ ತಯಾರಿ ಸಭೆ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಬೆಳಾಲು ಪ್ರೌಢಶಾಲೆ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಭವಾನಿ ಮಾರ್ಪಾಲು, ಉಪಾಧ್ಯಕ್ಷರಾಗಿ ರಾಜೇಶ್ ಕುರ್ಕಿಲು

Suddi Udaya

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya

ಬೆಳ್ತಂಗಡಿ: ಕರಾವಳಿ ವಿಕಿಮೀಡಿಯನ್ಸ್ ಯೂಸರ್ ಗ್ರೂಪ್ ಮಂಗಳೂರು ,ವಾಣಿ ಪ.ಪೂ. ಕಾಲೇಜು ಬೆಳ್ತಂಗಡಿ ಸಿಐಎಸ್‌ಎ2ಕೆ ಬೆಂಗಳೂರು ಸಂಸ್ಥೆಗಳ ಸಹಯೋಗದಲ್ಲಿ ತುಳು ಭಾಷೆಯ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ ಪುರ್ಸ ಕಟ್ಟುನ ಇನಿ-ಕೋಡೆ-ಎಲ್ಲೆ ಬಿಡುಗಡೆ

Suddi Udaya
error: Content is protected !!