25.7 C
ಪುತ್ತೂರು, ಬೆಳ್ತಂಗಡಿ
May 17, 2025
ತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಪದಾಧಿಕಾರಿಗಳ ಆಯ್ಕೆ

ಉಜಿರೆ: ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ” ಸಂಸ್ಕೃತ ಅಂತರಾಧ್ಯಯನ ವೃತ್ತಮ್ ” ಇದರ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಪ್ರಧಾನ ಸಂಯೋಜಕರಾಗಿ ರಜತ್ ಪಡ್ಕೆ , ದ್ವಿತೀಯ ವಿಜ್ಞಾನ., ಸಹ ಸಂಯೋಜಕಿಯಾಗಿ ಗೌತಮಿ ಜಿ , ದ್ವಿತೀಯ ವಾಣಿಜ್ಯಶಾಸ್ತ್ರ ಆಯ್ಕೆಯಾದರು.

ತರಗತಿವಾರು ಸಂಯೋಜಕರಾಗಿ ಅಪೂರ್ವ ಎಂ , ದ್ವಿತೀಯ ವಿಜ್ಞಾನ ಹಾಗೂ ಮಿಹಿರ್ ಕೇಲ್ಕರ್ , ದ್ವಿತೀಯ ವಾಣಿಜ್ಯಶಾಸ್ತ್ರ ;
ಅಂಜನಾ ಎಂ.ಆರ್ , ಪ್ರಥಮ ವಿಜ್ಞಾನ ; ಶ್ರೀಪೂರ್ಣ, ಪ್ರಥಮ ಕಲಾ ವಿಭಾಗ ಹಾಗೂ ಧರೇಶ್ ಪ್ರಥಮ ಕಲಾ ವಿಭಾಗ.
ಇವರು ಆಯ್ಕೆ ಆಗಿದ್ದಾರೆ.

Related posts

ವಿದ್ಯುತ್ ಕಾಮಗಾರಿ ವೇಳೆ ಕಂಬದಿಂದ ಬಿದ್ದು ಮುಗೇರಡ್ಕ ನಿವಾಸಿ ಪ್ರಕಾಶ್ ಮೃತ್ಯು

Suddi Udaya

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya

ಬಳಂಜ: ಛದ್ಮವೇಷ ಸ್ಪರ್ಧೆಯಲ್ಲಿ ಸತತ ಪ್ರಶಸ್ತಿ ಪಡೆದ ಬಳಂಜ ಶಾಲಾ ವಿದ್ಯಾರ್ಥಿ ಸಮ್ಯಕ್ ಜೈನ್

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಹಿರಿಯ ಸಾಹಿತಿ, ಖ್ಯಾತ ಕಾದಂಬರಿಕಾರ, ಕೆ.ಟಿ.ಗಟ್ಟಿ ನಿಧನಕ್ಕೆ ಪ್ರತಾಪ್ ಸಿಂಹ ನಾಯಕ್ ಸಂತಾಪ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya
error: Content is protected !!