ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya

ಕುಕ್ಕಳ: ಪುಂಜಾಲಕಟ್ಟೆ – ಮಂಜಲ್ ಪಲ್ಕೆ ಜೈ ಹನುಮಾನ್ ಭಜನಾ ಮಂದಿರದ ಸ್ಥಾಪಕಾಧ್ಯಕ್ಷ, ಮಡಂತ್ಯಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯ, ಕಬಡ್ಡಿ ಕ್ರೀಡಾಪಟು, ಕ್ರೀಡಾ ಸಂಘಟನಕಾರ, ಸತೀಶ್ ಶೆಟ್ಟಿ ಕುರ್ಡುಮೆ ಅಸೌಖ್ಯದಿಂದ ಇಂದು (ಜು.8 ) ನಿಧನರಾಗಿದ್ದಾರೆ.

ಮೃತರು ತಂದೆ, ತಾಯಿ, ಪತ್ನಿ ವೀಣಾ , ಓರ್ವ ಪುತ್ರ, ಓರ್ವ ಪುತ್ರಿ , ಸಹೋದರಿಯರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Leave a Comment

error: Content is protected !!